ಗೋವೆಯಲ್ಲಿ ಆಡಳಿತ ನಿಷ್ಕ್ರಿಯ: ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್
Team Udayavani, Sep 3, 2018, 4:29 PM IST
ಪಣಜಿ : ಗೋವೆಯಲ್ಲಿ ಸಿಎಂ ಮತ್ತು ಇಬ್ಬರು ಸಚಿವರ ಆನಾರೋಗ್ಯದಿಂದ “ಆಡಳಿತೆಯಲ್ಲಿ ಕಳೆದ ಆರು ತಿಂಗಳಿಂದ ಬಿಕ್ಕಟ್ಟು ಉಂಟಾಗಿರುವುದರಿಂದ ‘ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಗೋವೆಯ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಕ್ಕೆ ತೆರಳಿದ್ದಾರೆ. ಇದೇ ವೇಳೆ ಗೋವೆಯ ವಿದ್ಯುತ್ ಸಚಿವ ಪಾಂಡುರಂಗ ಮಡಕಾಯಿಕರ್ ಮತ್ತು ನಗರಾಭಿವೃದ್ಧಿ ಸಚಿವ ಫ್ರಾನ್ಸಿಸ್ ಡಿ’ಸೋಜ ಅವರು ಕೂಡ ಅನಾರೋಗ್ಯ ಪೀಡಿತರಾಗಿದ್ದಾರೆ. ಕಳೆದ ಆರು ತಿಂಗಳಿಂದ ರಾಜ್ಯದ ಆಡಳಿತೆಯು ಅತಂತ್ರ ಸ್ಥಿತಿಯಲ್ಲಿರುವುದರಿಂದ ಗೋವೆಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಅಗತ್ಯವಿದೆ’ ಎಂದು ಕಾಂಗ್ರೆಸ್ ಹೇಳಿದೆ.
ರಾಜ್ಯದ ಹಿತಾಸಕ್ತಿಯ ಈ ಗಂಭೀರ ವಿಷಯದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು ಎಂದು ಗೋವೆಯ ಕಾಂಗ್ರೆಸ್ ನಾಯಕ ರಮಾಕಾಂತ ಖಲಾಪ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್