ಕಾಶ್ಮೀರ ವಿಚಾರದಲ್ಲಿ ದೇಶಭಕ್ತರ ಮೂರು ತಲೆಮಾರುಗಳ ಬಲಿದಾನವಿದೆ : ಶಾ

ಕಾಶ್ಮೀರ ಕಾಂಗ್ರೆಸ್ ಗೆ ರಾಜಕೀಯ ವಿಷಯವಾದರೆ ಬಿಜೆಪಿಗೆ ದೇಶಭಕ್ತಿಯ ಸೆಲೆ

Team Udayavani, Sep 22, 2019, 3:51 PM IST

Amit-Shah-726

ಮುಂಬಯಿ: ಜಮ್ಮು ಕಾಶ್ಮೀರವನ್ನು ಭಾರತದ ಉಳಿದ ರಾಜ್ಯಗಳೊಂದಿಗೆ ಒಗ್ಗೂಡಿಸಿಕೊಂಡು ಹೋಗಲು ಸಂವಿಧಾನದ 370ನೇ ವಿಧಿ ಮತ್ತು 35 ಎ ಪರಿಚ್ಛೇದಗಳು ಬಹುದೊಡ್ಡ ತೊಡಕಾಗಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಂಬಯಿಯಲ್ಲಿ ಚುನಾವಣಾ ಜಾಥಾ ಒಂದನ್ನು ಉದ್ದೇಶಿಸಿ ಮಾತನಾಡಿದ ಶಾ ಅವರು ಕಾಂಗ್ರೆಸ್ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘370ನೇ ವಿಧಿಯ ವಿಚಾರ ರಾಜಕೀಯ ವಿಷಯ ಎಂದು ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಹೇಳುತ್ತಾರೆ. ಆದರೆ ನಾನು ಅವರಿಗೆ ಹೇಳಬಯಸುವುದೇನೆಂದರೆ ನೀವು ಇತ್ತೀಚೆಗಷ್ಟೇ ರಾಜಕೀಯಕ್ಕೆ ಬಂದವರು ಆದರೆ ಜನಸಂಘ ಮತ್ತು ಬಿಜೆಪಿ ಕಳೆದ ಮೂರು ತಲೆಮಾರುಗಳು ಕಾಶ್ಮೀರ ವಿಚಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಡಗಿಟ್ಟಿದ್ದಾರೆ ಎಂಬುದನ್ನು ಮರೆಯಬೇಡಿ. ಕಾಶ್ಮೀರವು ಕಾಂಗ್ರೆಸ್ ಪಾಲಿಗೆ ಒಂದು ರಾಜಕೀಯ ವಿಚಾರವಾದರೆ ನಮಗೆ ಅದೊಂದು ದೇಶಪ್ರೇಮ ಮತ್ತು ದೇಶಭಕ್ತಿಯ ವಿಚಾರವಾಗಿದೆ’ ಎಂದು ಶಾ ಅವರು ರಾಹುಲ್ ಗಾಂಧಿ ನಿಲುವನ್ನು ತರಾಟೆಗೆ ತೆಗೆದುಕೊಂಡರು.

‘ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಜನರು ಹೆಳುತ್ತಲೇ ಬಂದಿದ್ದಾರೆ. ಆದರೆ ಯಾರೂ ಸಹ ಮಹಾರಾಷ್ಟ್ರ ಅಥವಾ ಕರ್ನಾಟಕ ಭಾರತದ ಅವಿಭಾಜ್ಯ ಅಂಗ ಎಂದು ಹೇಳುವುದಿಲ್ಲ. ಜನ ಯಾಕೆ ಹೀಗೆ ಹೇಳುತ್ತಾರೆಂದರೆ ಅವರಿಗೆ ಇದನ್ನು ಸಾಧಿಸಿ ತೋರಿಸಬೇಕಾಗಿದೆ, ಕಾಶ್ಮೀರ ಬಾರತದ ಅವಿಭಾಜ್ಯ ಅಂಗ ಎಂದು ಇವತ್ತು ನಾನು ಹೆಮ್ಮೆಯಿಂದಲೇ ಹೇಳುತ್ತಿದ್ದೇನೆ ಯಾಕೆಂದರೆ ನಾವಿದನ್ನು ಅಕ್ಷರಶಃ ಸಾಧಿಸಿ ತೋರಿಸಿದ್ದೇವೆ’ ಎಂದು ಶಾ ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.