ಕಾಂಗ್ರೆಸ್ ಈಗ ಜನರ ಅವಿಶ್ವಾಸ ಎದುರಿಸಬೇಕಾಗಿದೆ: ಫಡ್ನವೀಸ್
Team Udayavani, Jul 21, 2018, 12:15 PM IST
ಮುಂಬಯಿ : ‘ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದಲ್ಲಿ ಅಚಲವಾದ ವಿಶ್ವಾಸವಿದೆ. ಹಾಗಾಗಿ ಕಾಂಗ್ರೆಸ್ ಪಕ್ಷ ಈಗ ಜನರ ಅವಿಶ್ವಾಸ ಎದುರಿಸುವಂತಾಗಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ತೆಲುಗು ದೇಶಂ ಪಕ್ಷ ಮಂಡಿಸಿದ್ದ ಮತ್ತು ಕಾಂಗ್ರೆಸ್ನಿಂದ ಬೆಂಬಲಿತವಾದ ಮೋದಿ ಸರಕಾರದ ವಿರುದ್ಧದ ಅವಿಶ್ವಾಸ ಗೊತ್ತುವಳಿ ನಿನ್ನೆ ಸದನದಲ್ಲಿ ನಿರ್ಣಾಯಕವಾಗಿ ಬಿದ್ದುಹೋಗಿದೆ. ವಿರೋಧ ಪಕ್ಷಗಳಿಗೆ ಸರಿಯಾದ ಉತ್ತರ ನೀಡಿರುವ ಪ್ರಧಾನಿ ಮೋದಿ ಅವರು ತಮ್ಮ ಸರಕಾರದ ವಿರುದ್ಧ ವಿರೋಧ ಪಕ್ಷಗಳು,ಮುಖ್ಯವಾಗಿ ಕಾಂಗ್ರೆಸ್ ಪಕ್ಷ, ನಡೆಸುತ್ತಿರುವ ಅಪಪ್ರಚಾರದ ಅಭಿಯಾನವನ್ನು ಚಿಂದಿ ಮಾಡಿದ್ದಾರೆ ಎಂದು ಫಡ್ನವೀಸ್ ಇಂದು ಹೇಳಿದರು.
ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಅವಿಶ್ವಾಸ ಗೊತ್ತುವಳಿ ನಿರ್ಣಾಯಕವಾಗಿ ಸೋಲಿಸಲ್ಪಟ್ಟಿರುವುದು ಮೋದಿ ಸರಕಾರಕ್ಕೆ ಒದಗಿರುವ ಪ್ರಚಂಡ ಜಯವಾಗಿದೆ ಎಂದು ಫಡ್ನವೀಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ