ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಲಹೆ ಸ್ವಾಗತಿಸಿದ ಕಾಂಗ್ರೆಸ್
Team Udayavani, Apr 2, 2022, 7:25 AM IST
ಕೋಲ್ಕತಾ: ಬಿಜೆಪಿಯನ್ನು ಮುಂದಿನ ಲೋಕಸಭೆ ಚುನಾವಣೆ ಯಲ್ಲಿ ಎದುರಿಸುವ ನಿಟ್ಟಿನಲ್ಲಿ ವಿಪ ಕ್ಷಗಳೆಲ್ಲವೂ ಒಗ್ಗೂಡಿ, ಮೈತ್ರಿ ಸಾಧಿ ಸಬೇಕು ಎಂಬ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಲಹೆಯನ್ನು ಕಾಂಗ್ರೆಸ್ ಸ್ವಾಗತಿಸಿದೆ.
ರಾಜ್ಯಸಭೆಯ ಕಾಂಗ್ರೆಸ್ನ ಉಪನಾಯಕ ಆನಂದ ಶರ್ಮ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ “ವಿಪಕ್ಷಗಳ ಒಕ್ಕೂಟ ಎನ್ನುವುದು ಕಾಂಗ್ರೆಸ್ ಪ್ರತಿಪಾದಿಸುತ್ತಾ ಬರುತ್ತಿದ್ದ ವಿಚಾರವಾಗಿದೆ.
137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳ ನಡುವೆ ಇರುವ ಸಣ್ಣ ಮಟ್ಟದ ಭಿನ್ನಾಭಿಪ್ರಾಯಗಳನ್ನು ಮರೆತು ಕೋಮುವಾದ ಪ್ರತಿಪಾದಿಸುತ್ತಿರುವ ಬಿಜೆಪಿಯನ್ನು ಸೋಲಿಸಲೇಬೇಕಾಗಿದೆ’ ಎಂದು ಹೇಳಿದ್ದಾರೆ.
ರಾಷ್ಟ್ರಮಟ್ಟದ ಮೈತ್ರಿಕೂಟದ ಪ್ರಸ್ತಾವ ಮಾಡುವ ವೇಳೆ, ಕಾಂಗ್ರೆಸ್ ಕೇಂದ್ರ ಸ್ಥಾನದಲ್ಲಿಯೇ ಇರುತ್ತದೆ ಎಂದು ಶರ್ಮಾ ಪ್ರತಿಪಾದಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ ಶೇಕಡಾವಾರು ಮತ ಪ್ರಮಾಣ 19.55 ಇದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ