BJP, RSS ಅಸ್ಸಾಂ ನನ್ನು ವಿಭಜಿಸುತ್ತಿದೆ : ಚುನಾವಣಾ ಪ್ರಚಾರದಲ್ಲಿ ರಾಹುಲ್ ಆರೋಪ

ಟಿವಿ ಕಾರ್ಯ ನಿರ್ವಹಿಸುವುದಕ್ಕೆ ಮಾತ್ರ ರಿಮೋಟ್ ಬೇಕು, ಮುಖ್ಯಮಂತ್ರಿಗೆ ಅಲ್ಲ..! : ಅಸ್ಸಾಂ ಸಿಎಂ ಸರಬನಂದಾ ಸೋನೋವಾಲ ಗೆ ರಾಹುಲ್ ಟಾಂಗ್

Team Udayavani, Feb 14, 2021, 6:38 PM IST

Congress will never implement CAA if voted to power in Assam, says Rahul Gandhi

ಶಿವ ಸಾಗರ್  : ನಮ್ಮ ಪಕ್ಷ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆದಿತ್ಯವಾರ (ಫೆ. 14) ಅಸ್ಸಾಂ ನ ಚುನಾವಣಾ ಮತ ಪ್ರಚಾರದಲ್ಲಿ  ಹೇಳಿದ್ದಾರೆ.

ಕೊರೋನಾ ಲಸಿಕೆ ಅಭಿಯಾನದ ನಂತರ “ನಾವು ಪೌರತ್ವ ನೀಡುವ ಸಿಎಎ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಿದ್ದೇವೆ ಎಂದು ಕೇಂದ್ರೀಯ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು.

ಓದಿ : ಆನ್‌ಲೈನ್‌ ಕಲಿಕೆಯಿಂದ ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳ ಹಿಂದೇಟು

ಅಸ್ಸಾಂ ನ ವಿಧಾನ ಸಭಾ ಚುನಾವಣಾ ಮತ ಪ್ರಚಾರದಲ್ಲಿ ಮಾತನಾಡುತ್ತಾ, ಭಾರತೀಯ ಜನತಾ ಪಾರ್ಟಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಅಸ್ಸಾಂ ನನ್ನು ವಿಭಜಿಸುತ್ತಿವೆ ಎಂದು ರಾಹುಲ್ ಆರೋಪಿಸಿದರು.

ಒಂದು ವೇಳೆ ಅಸ್ಸಾಂ ವಿಭಜನೆಯಾದರೇ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಏನೂ ಪರಿಣಾಮ ಬೀರುವುದಿಲ್ಲ. ಆದರೇ, ಅಸ್ಸಾಂ ನ ಜನರು ಹಾಗೂ ಉಳಿದ ಭಾರತೀಯರು ತೊಂದರೆ ಅನುಭವಿಸಬೇಕಾಗಿ ಬರುತ್ತದೆ ಎಂದು ಅವರು ಕಿಡಿ ಕಾರಿದ್ದಾರೆ.

ಅಸ್ಸಾಂ ನ ಮುಖ್ಯಮಂತ್ರಿ ಸರಬನಂದಾ ಸೋನೋವಾಲ ಅವರನ್ನೂ ಕೂಡ ಈ ಸಂದರ್ಭ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು. “ಅಸ್ಸಾಂ , ಜನರ ಸಮಸ್ಯೆಗೆ ಪ್ರತಿ ಸ್ಪಂದಿಸುವ ಮುಖ್ಯಮಂತ್ರಿಯನ್ನು ಬಯಸುತ್ತದೆ. ದೆಹಲಿ ಮತ್ತು ನಾಗ್ಪುರದ ಧ್ವನಿ ಮಾತ್ರ ಆಲಿಸುವ  ಮುಖ್ಯಮಂತ್ರಿ ಅಸ್ಸಾಂ ಗೆ ಬೇಕಾಗಿಲ್ಲ. ಟಿವಿ ಕಾರ್ಯ ನಿರ್ವಹಿಸುವುದಕ್ಕೆ ಮಾತ್ರ ರಿಮೋಟ್ ಬೇಕು, ಮುಖ್ಯಮಂತ್ರಿಗೆ ಅಲ್ಲ. ಯುವಕರಿಗೆ ಉದ್ಯೋಗವಕಾಶವನ್ನು ಒದಗಿಸಿಕೊಡುವಂತಹ ಮುಖ್ಯಮಂತ್ರಿ ಅಸ್ಸಾಂ ಗೆ ಬೇಕಾಗಿದೆ” ಎಂದು ರಾಹುಲ್ ಗುಡುಗಿದರು.

ಇನ್ನು, “ಅಸ್ಸಾಂ ನ ಒಪ್ಪಂದವು ಶಾಂತಿಯನ್ನು ತಂದಿದೆ. ಅದು ರಾಜ್ಯಕ್ಕೆ ರಕ್ಷಣೆಯಾಗಿದೆ. ನಾನು ಮತ್ತು ನನ್ನ ಪಕ್ಷದ ಕಾರ್ಯಕರ್ತರು ಆ ಒಪ್ಪಂದದ ತತ್ವವನ್ನು ರಕ್ಷಿಸುತ್ತೇವೆ. ಅದರಲ್ಲಿ ಒಂದು ವಿಚಲನೆಯಾಗದಂತೆ ನಾವು ನೋಡಿಕೊಳ್ಳುತ್ತೆವೆ” ಎಂದರು.

ಅಕ್ರಮ ವಲಸೆ ಅಸ್ಸಾಂ ನಲ್ಲಿ ಒಂದು ಸಮಸ್ಯೆಯಾಗಿ ಕಾಡುತ್ತಿದೆ. ಆದರೇ, ಅದನ್ನು ಜನರು ಸಮಾಲೋಚನೆಯ ಮುಖಾಂತರ ಬಗೆ ಹರಿಸಿಕೊಳ್ಳಲು ಸಮರ್ಥರಿದ್ದಾರೆ ಎಂದು ಹೇಳಿದರು.

ಓದಿ :  ‘ ಬಂಜಾರ ವಸ್ತ್ರ ಸಂಸ್ಕೃತಿ’  ಉಡುಪು ಬಿಡುಗಡೆಗೊಳಿಸಿದ ಬಿ.ಎಸ್. ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ನೇತೃತ್ವದ ಸರ್ಕಾರ ಅಸ್ಸಾಂ ನಲ್ಲಿ ಅಧಿಕಾರದಲ್ಲಿರುವಾಗ ಹಿಂಸಾಚಾರವನ್ನು ಕೊನೆಗೊಳಿಸುವುದರ ಮೂಲಕ ಶಾಂತಿಯನ್ನು ಒದಗಿಸಿಕೊಟ್ಟಿತ್ತು.

“ಡಿಸೆಂಬರ್ 14 2014 ರ ತನಕ  ಅಸ್ಸಾಂ ಗೆ ಹಲವು ಮಂದಿ ಹಿಂದೂ, ಸಿಖ್, ಬುದ್ದಿಷ್ಟ್, ಜೈನ್, ಪಾರ್ಸಿ, ಕ್ರಿಶ್ಚಿಯನ್ ಸಮುದಾಯದ ಜನರು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನಿಂದ ಧಾರ್ಮಿಕ ಕಿರುಕುಳವನ್ನು ಅನುಭವಿಸಿ ಬಂದಿದ್ದಾರೆ. ನಾವು ಅವರನ್ನು ವಲಸೆ ಬಂದವರೆಂದು ಪರಿಗಣಿಸುವುದಿಲ್ಲ. ಅವರೆಲ್ಲರಿಗೂ ಭಾರತದ ಪೌರತ್ವವನ್ನು ನೀಡಲಾಗುವುದು ಎಂದು ಗಾಂಧಿ ಈ ಸಂದರ್ಭ ಹೇಳಿದ್ದಾರೆ.

ಓದಿ : ‘ಪಠಾಣ್’ ಚಿತ್ರದಲ್ಲಿ ಭಾಯ್ ಜಾನ್…. ಶಾರುಖ್ ಗೆ ಸಾಥ್ ನೀಡಿದ ಸಲ್ಮಾನ್

 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.