ಮೇಘಾಲಯದ ಅಂಪಾಟಿಯಲ್ಲಿ ಕಾಂಗ್ರೆಸ್‌ ಜಯಭೇರಿ; ಆರರಲ್ಲಿ ಮುಂದೆ


Team Udayavani, May 31, 2018, 11:45 AM IST

congress-victory-700.jpg

ಹೊಸದಿಲ್ಲಿ : ಮೇಘಾಲಯದ ಅಂಪಾಟಿ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಗೆದ್ದುಕೊಂಡಿದೆ. ಮಾತ್ರವಲ್ಲದೆ ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳು ಪ್ರಕೃತ ಆರು ಸೀಟುಗಳಲ್ಲಿ  ಮುನ್ನಡೆಯಲ್ಲಿವೆ. 

ಭಾರತೀಯ ಜನತಾ ಪಕ್ಷ ಅನೇಕ ಸೀಟುಗಳಲ್ಲಿ ಅತ್ಯಂತ ಕಠಿನಕರ ಪೈಪೋಟಿಯನ್ನು ಎದುರಿಸುತ್ತಿದೆ. ಪಕ್ಷದ ಆರಂಭಿಕ ಮುನ್ನಡೆಗಳೆಲ್ಲ ಕರಗಿ ಹೋಗಿವೆ. ಬಿಜೆಪಿ + ಈಗ ಕೇವಲ ಮೂರು ಸೀಟುಗಳಲ್ಲಿ ಮುಂದಿದೆ.

ಮಹಾರಾಷ್ಟ್ರದ ಪಲೂಸ್‌ ಕಡೇಗಾಂವ್‌ ನಲ್ಲಿ ವಿಜಯ ಸಾಧಿಸಿರುವ ಕಾಂಗ್ರೆಸ್‌ ಪಕ್ಷ ಪಂಜಾಬ್‌ನ ಶಾಕೋಟ್‌ನಲ್ಲಿ ಮುಂದಿದೆ. 

ಪಶ್ಚಿಮ ಬಂಗಾಲದ ಮಹೇಶ್‌ಸ್ಥಲ ಕ್ಷೇತ್ರದಲ್ಲಿ ಟಿಎಂಸಿ ಲೀಡ್‌ ಸ್ಥಾಪಿಸಿದೆ. ಬಿಹಾರದ ಜೋಕಿಹಾತ್‌ನಲ್ಲಿ ಜೆಡಿಯು ಮುಂದಿದೆ; ಜಾರ್ಖಂಡ್‌ನ‌ ಗೋಮಿಯಾದಲ್ಲಿ ಜೆಎಂಎಂ ಮುಂದಿದೆ. ಸಿಲ್ಲಿ ಕ್ಷೇತ್ರದಲ್ಲಿ ಎಜೆಎಎಸ್‌ಯು ಮುಂದಿದೆ. 

ಕೇರಲದ ಶೆಂಗನ್ನೂರಿನಲ್ಲಿ ಸಿಪಿಎಂ ಮುಂದಿದೆ. ಉ.ಪ್ರ. ನೂಪರ್‌ ನಲ್ಲಿ ಎಸ್‌ಪಿ ಮುಂದಿದೆ. ಉತ್ತರಾಖಂಡದ ಥರಾಳಿಯಲ್ಲಿ ಬಿಜೆಪಿ ಮುಂದಿದೆ. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.