ಉಧಂಪುರ ಸ್ಫೋಟಕ್ಕೆ ಎಲ್ಇಟಿ ಉಗ್ರ ನಂಟು ; ಮೂವರ ಬಂಧನ
Team Udayavani, Jun 4, 2022, 7:27 PM IST
ಶ್ರೀನಗರ : ಉಧಂಪುರದ ಸ್ಲಾಥಿಯಾ ಚೌಕ್ನಲ್ಲಿರುವ ನ್ಯಾಯಾಲಯದ ಸಂಕೀರ್ಣದ ಹೊರಗೆ ಮಾರ್ಚ್ 9 ರಂದು ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ 3 ಜನರನ್ನು ಬಂಧಿಸಲಾಗಿದೆ ಎಂದು ಜಮ್ಮು ವಲಯ ಎಡಿಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಬಂಧಿತರಿಗೆ ಎಲ್ಇಟಿ ಭಯೋತ್ಪಾದಕರು ಹಣಕಾಸಿನ ನೆರವು ನೀಡುತ್ತಿದ್ದರು.ಈ ಕುರಿತು ತನಿಖೆ ನಡೆಯುತ್ತಿದೆ. ಬಂಧಿತರ ಬಳಿಯಿದ್ದ ಎರಡು ಐಇಡಿಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಅವರ ಬ್ಯಾಂಕ್ ಖಾತೆಗಳ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಸ್ಫೋಟ ನಡೆಸಲಾಗಿತ್ತು, ಒಬ್ಬ ವ್ಯಕ್ತಿ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ