ಗೋರಕ್ಷಣೆ: ಕರ್ನಾಟಕ ಸೇರಿ 11 ರಾಜ್ಯಗಳ ಸಭೆ
Team Udayavani, Dec 12, 2017, 8:25 AM IST
ಹೊಸದಿಲ್ಲಿ: ಸದ್ಯಕ್ಕೆ ಅವನತಿಯ ಅಂಚಿನಲ್ಲಿರುವ ಭಾರತೀಯ ಮೂಲದ ಗೋವುಗಳ ತಳಿ ಸಂರಕ್ಷಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್ಜಿಟಿ), ಮಂಗಳವಾರ (12ರಂದು) ಕರೆದಿರುವ ಸಭೆಯಲ್ಲಿ ಕರ್ನಾಟಕ ಸೇರಿ ಹನ್ನೊಂದು ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಎನ್ಜಿಟಿಯ ಮುಖ್ಯಸ್ಥರಾಗಿರುವ ನ್ಯಾ.ಸ್ವತಂತ್ರ ಕುಮಾರ್ ಅವರುಳ್ಳ ನ್ಯಾಯಪೀಠ, ಸಭೆಗೆ ಸಂಬಂಧಿಸಿದಂತೆ ಕರ್ನಾಟಕ, ಮೇಘಾಲಯ, ಪಶ್ಚಿಮ ಬಂಗಾಲ, ಅರುಣಾಚಲ ಪ್ರದೇಶ, ಅಸ್ಸಾಂ, ಗೋವಾ, ಜಮ್ಮು- ಕಾಶ್ಮೀರ, ಜಾರ್ಖಂಡ್, ಮಿಜೋರಾಂ, ಸಿಕ್ಕಿಂ ಹಾಗೂ ತ್ರಿಪುರಾಸರಕಾರಗಳಿಗೆ ತಾಕೀತು ಮಾಡಿದೆ. ಇದಲ್ಲದೆ, ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೂ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಅದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ