Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ


Team Udayavani, May 31, 2023, 9:56 PM IST

smi irani

ಹೊಸದಿಲ್ಲಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಬುಧವಾರ ಕಾಂಗ್ರೆಸ್ ”ಮಿಸ್ಸಿಂಗ್” ಎಂದು ಮಾಡಿದ ಟ್ವೀಟ್‌ಗೆ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ  “ಓ ದೈವಿಕ ರಾಜಕೀಯ ಜೀವಿ” ಎಂದು ಪ್ರಾರಂಭಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯ ಬಗ್ಗೆ ಮೊನಚಾದ ತಿರುಗೇಟು ನೀಡಿ, ”ನಾನು ಅಮೇಥಿಯಲ್ಲಿದ್ದೇನೆ ಮತ್ತು ಆ ಪ್ರದೇಶದ ಮಾಜಿ ಸಂಸದರನ್ನು ಹುಡುಕುವ ಯಾರಾದರೂ ಯುಎಸ್ ಅನ್ನು ಸಂಪರ್ಕಿಸಬಹುದು” ಎಂದು  ಪ್ರತಿಕ್ರಿಯಿಸಿದ್ದಾರೆ.

“ಓ ದೈವಿಕ ರಾಜಕೀಯ ಜೀವಿ, ನಾನು ಸಿರ್ಸಿರಾ ಗ್ರಾಮ, ವಿಧಾನಸಭಾ ಸಲೂನ್, ಲೋಕಸಭೆ ಅಮೇಥಿಯಿಂದ ಧುರಾನ್‌ಪುರದ ಕಡೆಗೆ ಹೊರಟಿದ್ದೇನೆ. ಮಾಜಿ ಸಂಸದರನ್ನು ಹುಡುಕುತ್ತಿದ್ದರೆ ದಯವಿಟ್ಟು ಅಮೆರಿಕವನ್ನು ಸಂಪರ್ಕಿಸಿ” ಎಂದು ತಿರುಗೇಟು ನೀಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಸೋತಿದ್ದ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ಗೆದ್ದಿದ್ದರು. ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಅವರು ಈ ವರ್ಷದ ಆರಂಭದಲ್ಲಿ ಆ ಕ್ಷೇತ್ರದ ಸದಸ್ಯತ್ವವನ್ನೂ ಕಳೆದುಕೊಂಡಿದ್ದರು.

 

ಟಾಪ್ ನ್ಯೂಸ್

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.