ವದಂತಿ ನಂಬಿ ಹಲ್ಲೆ ಮಾಡುವ ಘಟನೆ ನಿಯಂತ್ರಿಸಿ
Team Udayavani, Jul 6, 2018, 1:50 PM IST
ಹೊಸದಿಲ್ಲಿ /ಮುಂಬಯಿ: ವಾಟ್ಸ್ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿನ ವದಂತಿಗಳನ್ನು ನಂಬಿ ಥಳಿಸುವ, ಕೊಲೆಗೈಯ್ಯುವಂಥ ಪ್ರಕರಣಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ರಾಜ್ಯಗಳಿಗೆ ಸೂಚನೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಕ್ಕಳ ಕಳ್ಳರು ಎಂಬ ವದಂತಿಗಳನ್ನು ನಂಬಿ ಕಿಡಿಗೇಡಿಗಳ ಗುಂಪು ಸುಮಾರು 20ಕ್ಕೂ ಅಧಿಕ ಮಂದಿಯನ್ನು ಕೊಂದು ಹಾಕಿದ ಬೆನ್ನಲ್ಲೇ ಕೇಂದ್ರದಿಂದ ಇಂಥದ್ದೊಂದು ನಿರ್ದೇಶನ ಬಂದಿದೆ. “ಮಕ್ಕಳ ಕಳ್ಳರು, ಇತರ ಸುಳ್ಳು ಸುದ್ದಿ ಹರಡುವ ಮೊದಲೇ ನಿಯಂತ್ರಿಸಬೇಕು. ಜಿಲ್ಲಾಧಿಕಾರಿಗಳು ಸಮುದಾಯಗಳ ಜತೆ ಸಭೆ ನಡೆಸಿ, ಅರಿವು ಮೂಡಿಸಬೇಕು’ ಎಂದು ಸೂಚಿಸಲಾಗಿದೆ.
ಹೆಲ್ಪ್ಲೈನ್: ಮುಂಬೈ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ವದಂತಿಗಳಿಂದ ಉಂಟಾಗುವ ಗೊಂದಲ ಬಗ್ಗೆ ನೆರವು ಪಡೆಯಲು ಹಲವು ಫೋನ್ ನಂಬರ್ಗಳನ್ನು ನೀಡಿದ್ದಾರೆ. ಇದೇ ವೇಳೆ ಮಣಿಪುರದಲ್ಲಿ ಗುರುವಾರ ಮಕ್ಕಳ ಕಳ್ಳರು ಎಂದು ಭಾವಿಸಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ