ಮತಾಂತರ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ಬರಲಿ: ಹೊಸಬಾಳೆ
Team Udayavani, Oct 19, 2022, 9:32 PM IST
ಪ್ರಯಾಗ್ರಾಜ್: ಮತಾಂತರ ಮತ್ತು ಬಾಂಗ್ಲಾದೇಶದ ವಲಸಿಗರಿಂದಲೇ ದೇಶದಲ್ಲಿ ಜನಸಂಖ್ಯಾ ಅಸಮತೋಲನ ಉಂಟಾಗಿದೆ. ಮತಾಂತರ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಿದೆ ಎಂದು ಆರ್ಎಸ್ಎಸ್ ಸಹ ಕಾರ್ಯವಾಹಕ ದತ್ತಾತ್ರೇಯ ಹೊಸಬಾಳೆ ಪ್ರತಿಪಾದಿಸಿದರು.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ನಾಲ್ಕು ದಿನಗಳ ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿಣಿಯ ಕೊನೆಯ ದಿನವಾದ ಬುಧವಾರ ಮಾತನಾಡಿದ ಅವರು, “ಮತಾಂತರದ ಬಗ್ಗೆ ಆರ್ಎಸ್ಎಸ್ ಜಾಗೃತಿ ಮೂಡಿಸುತ್ತಿದೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಅನೇಕರು ಘರ್ ವಾಪ್ಸಿ ಮೂಲಕ ಹಿಂದೂ ಧರ್ಮಕ್ಕೆ ಮರಳುವ ನಿಟ್ಟಿನಲ್ಲಿ ಸಂಘ ಶ್ರಮ ವಹಿಸುತ್ತಿದೆ,’ ಎಂದರು.
“ಜನಸಂಖ್ಯಾ ಅಸಮತೋಲನಕ್ಕೆ ವಲಸೆ ಮತ್ತು ಒಳನುಸುಳುವಿಕೆ ಎರಡನೇ ಪ್ರಮುಖ ಕಾರಣವಾಗಿದೆ. ಬಿಹಾರ ಮತ್ತು ಇತರೆ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಬಾಂಗ್ಲಾ ವಲಸಿಗರಿಂದ ಉಂಟಾದ ಜನಸಂಖ್ಯಾ ಅಸಮತೋಲವನ್ನು ಕಾಣಬಹುದಾಗಿದೆ,’ ಎಂದು ಹೊಸಬಾಳೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ