ಸಹಕಾರಿ ಕ್ಷೇತ್ರದ ಬ್ಯಾಂಕುಗಳಿಗೂ ಜೆಎಎಂ ಸ್ಕೀಂ: ಸಚಿವ ಅಮಿತ್ ಶಾ
Team Udayavani, Jun 28, 2022, 8:30 PM IST
ಅಹ್ಮದಾಬಾದ್: ಜನಧನ್, ಆಧಾರ್ ಹಾಗೂ ಮೊಬೈಲ್ ಸೌಲಭ್ಯಗಳನ್ನು (ಜೆಎಎಂ) ಬಳಸಿಕೊಂಡು ಅನುಷ್ಠಾನಗೊಳಿಸಲಾಗುವ ಕೇಂದ್ರ ಸರ್ಕಾರಿ ಯೋಜನೆಗಳನ್ನು ತನ್ಮೂಲಕ ಜಾರಿಗೊಳಿಸಲು ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಜೆಎಎಂ ಅಡಿಯಲ್ಲಿ ಕೇಂದ್ರ ಸರ್ಕಾರದ ಅನುದಾನಗಳು ನಿರ್ದಿಷ್ಟ ಫಲಾನುಭವಿಗಳಿಗೆ ನೇರವಾಗಿ ತಲುವಂಥ ವ್ಯವಸ್ಥೆಯಿದ್ದು, ಅನುದಾನವು ಮಧ್ಯವರ್ತಿಗಳ ಪಾಲಾಗುವುದನ್ನು ತಪ್ಪಿಸಲಾಗಿದೆ.
ಇದನ್ನೂ ಓದಿ:ವಿದೇಶ ಪ್ರಯಾಣ ಮಾಡಿದವರಿಗೇ ಕೋವಿಡ್ ಸೋಂಕು ಪತ್ತೆ: ಮಾಸ್ಕ್ ಕಡ್ಡಾಯ!
ಇಂಥ ವ್ಯವಸ್ಥೆಯನ್ನು ಕೇಂದ್ರದ 52 ಇಲಾಖೆಗಳ ವ್ಯಾಪ್ತಿಯಲ್ಲಿರುವ 300 ಯೋಜನೆಗಳಿಗೆ ಅಳವಡಿಸಲಾಗಿದೆ.
ಈ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುವ ಅನುಕೂಲವನ್ನು ಸಹಕಾರಿ ಕ್ಷೇತ್ರದ ಬ್ಯಾಂಕುಗಳಿಗೂ ನೀಡಲು ನಿರ್ಧರಿಸಲಾಗಿದೆ ಎಂದು ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?