
ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ : ಪೊಲೀಸ್ ಹುತಾತ್ಮ, ಯೋಧನಿಗೆ ಗಾಯ
Team Udayavani, Oct 2, 2022, 7:22 PM IST

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಿಂಗ್ಲೆನಾ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಓರ್ವ ಪೊಲೀಸ್ ಸಿಬಂದಿ ಸಾವನ್ನಪ್ಪಿದ್ದು, ಓರ್ವ ಸಿಆರ್ಪಿಎಫ್ ಸಿಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯ ನಂತರ, ದಾಳಿಕೋರರ ವಿರುದ್ಧ ಕಾರ್ಯಾಚರಣೆಗಿಳಿದಿರುವ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ.
ಇದನ್ನೂ ಓದಿ : ಕಾನ್ಪುರ ದುರಂತ ಯುಪಿಯ ರಸ್ತೆಗಳ ದುಃಸ್ಥಿತಿಯ ಪರಿಣಾಮ: ಅಖಿಲೇಶ್ ಆಕ್ರೋಶ
“ಪುಲ್ವಾಮಾದ ಪಿಂಗ್ಲಾನಾದಲ್ಲಿ ಸಿಆರ್ಪಿಎಫ್ ಮತ್ತು ಪೊಲೀಸರ ಜಂಟಿ ನಾಕಾ ಪಡೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಪೊಲೀಸ್ ಸಿಬಂದಿ ಹುತಾತ್ಮರಾಗಿದ್ದು, ಓರ್ವ ಸಿಆರ್ಪಿಎಫ್ ಯೋಧ ಗಾಯಗೊಂಡಿದ್ದಾರೆ. ಪ್ರದೇಶವನ್ನುಸುತ್ತುವರಿದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ಎಲ್ಲಾ ಪ್ಯಾಕ್ಗಳ ಮೇಲೆ ಕಡ್ಡಾಯ ಮಾಹಿತಿ ನಮೂದಿಗೆ ಸೂಚನೆ

ಶ್ರೀರಾಮನ ಮೂರ್ತಿ ಕೆತ್ತನೆಗೆ ನೇಪಾಳದ ಸಾಲಿಗ್ರಾಮ ಶಿಲೆ

ಸಣ್ಣ ಕ್ಯಾಪ್ಸೂಲ್ಗಾಗಿ ಇಡೀ ಆಸೀಸ್ನಲ್ಲಿ ಹುಡುಕಾಟ!
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ

ಚಡಚಣದಲ್ಲಿ ಕೆ.ಆರ್.ಪಿ ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ