ಪಿಎಫ್ಐ ಜತೆಗೆ ನಂಟು ಪೊಲೀಸ್ ಅಧಿಕಾರಿ ಸಸ್ಪೆಂಡ್
Team Udayavani, Oct 5, 2022, 9:00 PM IST
ತಿರುವನಂತಪುರಂ: ಇತ್ತೀಚೆಗಷ್ಟೇ ನಿಷೇಧ ಹೇರಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಕಾಲಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಸಿ.ಎ.ಸೈಯದ್ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಎರ್ನಾಕುಳಂ ಗ್ರಾಮೀಣ ವಿಭಾಗದ ಎಸ್ಪಿ ವಿವೇಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಅಧಿಕಾರಿಯ ಬಗ್ಗೆ ಸೂಕ್ತ ತನಿಖೆ ನಡೆಸಿ, 14 ದಿನಗಳೊಳಗಾಗಿ ವರದಿಯನ್ನು ಸಲ್ಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.
ಸೈಯದ್ ಅವರು ಸೆ.23ರಂದು ಹಿಂಸಾಚಾರ ಪ್ರಕರಣದಲ್ಲಿ ಪೆರುಂಬವೂರು ಪೊಲೀಸ್ ಠಾಣೆಯಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆಯೇ ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು