Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

ಪುಣೆ ಕಾರು ಅಪಘಾತ ಪ್ರಕರಣಕ್ಕೆ ದಿನಕ್ಕೊಂದು ತಿರುವು

Team Udayavani, May 25, 2024, 8:15 PM IST

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

grandfather ,

ಪುಣೆ: ಪುಣೆ ಕಾರು ಅಪಘಾತ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ತಮ್ಮ ಕುಟುಂಬದ ಕಾರು ಚಾಲಕನಿಗೆ ಬೆದರಿಕೆ ಹಾಕಿದ ಆರೋಪದಲ್ಲಿ 17 ವರ್ಷದ ಆರೋಪಿಯ ಅಜ್ಜ ಸುರೇಂದ್ರ ಕುಮಾರ್‌ ಅಗರ್ವಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಅವರನ್ನು ಶನಿವಾರ ಪುಣೆಯ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಮೇ 28ರವರೆಗೆ ಪೊಲೀಸ್‌ ವಶಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ನೀಡಿದೆ.

ಕಿಡ್ನ್ಯಾಪ್, ಬೆದರಿಕೆ:
ಕಾರು ಅಪಘಾತದ ಬಳಿಕ ತಮ್ಮ ಮೊಮ್ಮಗನನ್ನು ರಕ್ಷಿಸುವ ಸಲುವಾಗಿ ಸುರೇಂದ್ರ ಅಗರ್ವಾಲ್‌, ತಮ್ಮ ಕುಟುಂಬದ ಕಾರು ಚಾಲಕನನ್ನು ಕರೆಸಿಕೊಂಡಿದ್ದರು. ಈ ಅಪಘಾತದ ವೇಳೆ ತಾನೇ ಕಾರು ಚಲಾಯಿಸುತ್ತಿದ್ದೆ ಎಂದು ಸುಳ್ಳು ಹೇಳಬೇಕು. ಈ ವಿಚಾರವನ್ನು ಯಾರೊಂದಿಗೂ ಬಾಯಿಬಿಡಬಾರದು ಎಂದು ಸೂಚಿಸಿದ್ದಲ್ಲದೆ, ಆತನ ಮೊಬೈಲ್‌ ಕಸಿದುಕೊಂಡು, ಮೇ 19ರಿಂದ 22ರ ವರೆಗೆ ಅವರ ಬಂಗಲೆಯಲ್ಲಿ ಅಕ್ರಮವಾಗಿ ಬಂಧಿಸಿಟ್ಟಿದ್ದರು. ಆರಂಭದಲ್ಲಿ ತಾನೇ ಅಪಘಾತ ಎಸಗಿದ್ದಾಗಿ ಹೇಳಿದ್ದ ಚಾಲಕ, ನಂತರ ವಿಚಾರಣೆ ವೇಳೆ ಸತ್ಯ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಚಾಲಕ ನೀಡಿದ ದೂರಿನ ಮೇರೆಗೆ ಈಗ ಸುರೇಂದ್ರರನ್ನು ಬಂಧಿಸಲಾಗಿದೆ ಎಂದಿದ್ದಾರೆ.

 

ಟಾಪ್ ನ್ಯೂಸ್

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.