![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ನಕಲಿ ಚಿನ್ನಾಭರಣ ಕೊಟ್ಟು ವಂಚನೆ: ಇಬ್ಬರ ಬಂಧನ
Team Udayavani, Aug 16, 2022, 5:39 PM IST
![tdy-15](https://www.udayavani.com/wp-content/uploads/2022/08/tdy-15-13-620x372.jpg)
ಪಣಜಿ: ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ಪಣಜಿಯಲ್ಲಿ ಆಭರಣ ವ್ಯಾಪಾರಿಯೊಬ್ಬರಿಗೆ ವಂಚಿಸಿದ್ದ ಗುಜರಾತ್ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ 11.30 ರ ಸುಮಾರಿಗೆ ಪಣಜಿಯ ಎಂ.ಜಿ ರಸ್ತೆಯಲ್ಲಿರುವ ತನ್ನ ಅಂಗಡಿಗೆ ಅಪರಿಚಿತ ಮಹಿಳೆ ಮತ್ತು ಇಬ್ಬರು ಪುರುಷರು ಪ್ರವೇಶಿಸಿದ್ದಾರೆ. ಗ್ರಾಹಕರಂತೆ ಬಿಂಬಿಸಿಕೊಂಡ ಮೂವರು ಸೇಲ್ಸ್ ಎಕ್ಸಿಕ್ಯೂಟಿವ್ಗೆ ತಮ್ಮ ಹಳೆಯ ಚಿನ್ನವನ್ನು ಮಾರಾಟ ಮಾಡಲು ಬಯಸುವುದಾಗಿ ಹೇಳಿ 12 ಲಕ್ಷ ರೂಪಾಯಿ ಮೌಲ್ಯದ ಹೊಸ ಚಿನ್ನಾಭರಣಗಳೊಂದಿಗೆ ಅಂಗಡಿಯಿಂದ ಹೊರ ಹೋದರು. ಬಳಿಕ ಹಳೆ ಚಿನ್ನಾಭರಣ ಕರಗಿಸಿ ಚಿನ್ನಾಭರಣ ವ್ಯಾಪಾರಿಗಳು ಪರಿಶೀಲನೆ ನಡೆಸಿದಾಗ ನಕಲಿ ಚಿನ್ನಾಭರಣ ಎಂಬುದು ಪತ್ತೆಯಾಗಿದೆ. ತಾನು ಮೋಸ ಹೋಗಿರುವುದಾಗಿ ಜ್ಯುವೆಲರ್ ನಿಕುಂಜ್ ಗುಪ್ತಾ ಪಣಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮಾಹಿತಿ ಕಲೆಹಾಕಿದ್ದು, ಆರೋಪಿಗಳಾದ ಕೇಶುಭಾಯಿ ಪರ್ಮಾರ್ (32), ಮುಕೇಶ್ಭಾಯ್ ಪರ್ಮಾರ್ (26) ಗುಜರಾತ್ನ ಪೋರ್ ಬಂದರ್ ಮೂಲದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಣಜಿ ಪೊಲೀಸ್ ಇನ್ಸ್ಪೆಕ್ಟರ್ ನಿಖಿಲ್ ಪಾಲೇಕರ್ ನೇತೃತ್ವದ ತಂಡ ಸುದೇಶ್ ನಾಯ್ಕ್, ರವರ ನೇತೃತ್ವದಲ್ಲಿ ಈ ಪ್ರಕರಣವನ್ನು ಬೇಧಿಸಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.