ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ
Team Udayavani, Jan 16, 2023, 8:31 AM IST
ಪಾಟ್ನಾ: ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತವಾಗಿ, ಎಸ್ಕಾರ್ಟ್ ನಲ್ಲಿದ್ದ ಸಿಬ್ಬಂದಿಗೆ ಗಾಯವಾದ ಘಟನೆ ಬಿಹಾರದ ಡುಮರಾಯನ ಮತಿಲಾ-ನಾರಾಯಣಪುರ ರಸ್ತೆಯಲ್ಲಿ ರವಿವಾರ ತಡರಾತ್ರಿ (ಜ.15 ರಂದು) ರಾತ್ರಿ ನಡೆದಿದೆ.
ಕೇಂದ್ರ ಸಚಿವ ಅಶ್ವಿನಿ ಚೌಬೆ ಬಕ್ಸಾರ್ ನಿಂದ ಪಾಟ್ನಾಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಮತಿಲಾ-ನಾರಾಯಣಪುರ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಪಲ್ಟಿಯಾಗಿ ಹಳ್ಳಕೆ ಉರುಳಿದೆ. ಪರಿಣಾಮ ಕಾರಿನಲ್ಲಿದ್ದ ಪೊಲೀಸರು ಹಾಗೂ ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವ ಅಶ್ವಿನಿ ವಿಡಿಯೋ ಮೂಲಕ ಘಟನೆಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
बक्सर से पटना जाने के क्रम में डुमराव के मठीला-नारायणपुर पथ के सड़की पुल के नहर में कारकेड में चल रही क़ोरानसराय थाने की गाड़ी दुर्घटनाग्रस्त हो गई है। प्रभु श्रीराम की कृपा से सभी कुशल हैं। घायल पुलिसकर्मियों एवं चालक को लेकर डुमराव सदर अस्पताल जा रहा हूं। pic.twitter.com/ybTVi6jn5v
— Ashwini Kr. Choubey (@AshwiniKChoubey) January 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್