
ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ
Team Udayavani, Jan 16, 2023, 8:31 AM IST

ಪಾಟ್ನಾ: ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಅಪಘಾತವಾಗಿ, ಎಸ್ಕಾರ್ಟ್ ನಲ್ಲಿದ್ದ ಸಿಬ್ಬಂದಿಗೆ ಗಾಯವಾದ ಘಟನೆ ಬಿಹಾರದ ಡುಮರಾಯನ ಮತಿಲಾ-ನಾರಾಯಣಪುರ ರಸ್ತೆಯಲ್ಲಿ ರವಿವಾರ ತಡರಾತ್ರಿ (ಜ.15 ರಂದು) ರಾತ್ರಿ ನಡೆದಿದೆ.
ಕೇಂದ್ರ ಸಚಿವ ಅಶ್ವಿನಿ ಚೌಬೆ ಬಕ್ಸಾರ್ ನಿಂದ ಪಾಟ್ನಾಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಮತಿಲಾ-ನಾರಾಯಣಪುರ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಪಲ್ಟಿಯಾಗಿ ಹಳ್ಳಕೆ ಉರುಳಿದೆ. ಪರಿಣಾಮ ಕಾರಿನಲ್ಲಿದ್ದ ಪೊಲೀಸರು ಹಾಗೂ ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವ ಅಶ್ವಿನಿ ವಿಡಿಯೋ ಮೂಲಕ ಘಟನೆಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
बक्सर से पटना जाने के क्रम में डुमराव के मठीला-नारायणपुर पथ के सड़की पुल के नहर में कारकेड में चल रही क़ोरानसराय थाने की गाड़ी दुर्घटनाग्रस्त हो गई है। प्रभु श्रीराम की कृपा से सभी कुशल हैं। घायल पुलिसकर्मियों एवं चालक को लेकर डुमराव सदर अस्पताल जा रहा हूं। pic.twitter.com/ybTVi6jn5v
— Ashwini Kr. Choubey (@AshwiniKChoubey) January 15, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ
MUST WATCH
ಹೊಸ ಸೇರ್ಪಡೆ

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್