ಸಮಸ್ತ ವಿಶ್ವಕ್ಕೆ ಹರಡಿದ ‘ನಮಸ್ತೆ’ ಮಹತ್ವ
Team Udayavani, Mar 14, 2020, 2:05 AM IST
ಕೊರೊನಾ ಹರಡುತ್ತಿರುವ ಈ ಕಾಲಘಟ್ಟದಲ್ಲಿ ವ್ಯಕ್ತಿಗಳು ಪರಸ್ಪರ ಭೇಟಿಯಾದಾಗ ಕೈ ಕುಲುಕುವುದು ಬಿಟ್ಟು ಭಾರತೀಯ ಸಂಸ್ಕೃತಿ ಪರಂಪರೆಯ ದ್ಯೋತಕವಾದ ‘ನಮಸ್ತೆ’ ಹೇಳುವುದೇ ಲೇಸು ಎಂದು ಪ್ರಧಾನಿ ಮೋದಿ ನೀಡಿದ್ದ ಕರೆ, ಜೀವಭಯದಲ್ಲಿ ನರಳುತ್ತಿರುವ ವಿಶ್ವದ ಕಣ್ಣು ತೆರೆಸಿದೆ. ಅನೇಕ ದೇಶಗಳ ರಾಜಕೀಯ ನಾಯಕರು ಪ್ರಧಾನಿ ಕರೆಯನ್ನು ಅಳವಡಿಸಿಕೊಂಡಿದ್ದಾರೆ.
ಬ್ರಿಟನ್ನ ರಾಜಕುಮಾರ ಚಾರ್ಲ್ಸ್ ಅವರು, ನಾಯಕರೊಬ್ಬರಿಗೆ ಕೈ ಕುಲುಕಲು ಮುಂದಾಗಿ ತತ್ಕ್ಷಣವೇ ಅದನ್ನು ಹಿಂಪಡೆದು ನಮಸ್ತೆ ಹೇಳಿದ್ದಾರೆ. ಅವರ ಸಾಲಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರ್ಪಡೆಗೊಂಡಿದ್ದು, ಗುರುವಾರ ತಮ್ಮನ್ನು ಭೇಟಿ ಮಾಡಿದ ಐರ್ಲೆಂಡ್ನ ಪ್ರಧಾನಿ ಲಿಯೋ ವರಾಡ್ಕರ್ರನ್ನು ನಮಸ್ತೆ ಮೂಲಕವೇ ಸ್ವಾಗತಿಸಿದ್ದಾರೆ.
ಇತ್ತೀಚೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ತಮ್ಮ ದೇಶೀಯರಿಗೆ ನಮಸ್ತೆ ಭಂಗಿ ಪಾಲಿಸುವಂತೆ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ