ರಾಮಮಂದಿರ ನಿರ್ಮಾಣವಾದ ಕೂಡಲೇ ಕೋವಿಡ್ ವೈರಸ್ ನಾಶ: ಬಿಜೆಪಿ ಸಂಸದೆ
Team Udayavani, Jul 29, 2020, 8:20 AM IST
ರಾಜಸ್ಥಾನ: ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ಕೂಡಲೇ ಕೋವಿಡ್ ವೈರಸ್ ನಾಶವಾಗುತ್ತದೆ ಎಂದು ಬಿಜೆಪಿ ಸಂಸದೆ ಜಸ್ ಕೌರ್ ಮೀನಾ ತಿಳಿಸಿದ್ದಾರೆ.
ರಾಜಸ್ಥಾನದ ದೌಸಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯಾಗಿರುವ ಮೀನಾ ಅವರು ಕೋವಿಡ್ -19 ಸಾಂಕ್ರಾಮಿಕಕ್ಕೆ ಪರಿಹಾರ ರಾಮ ಮಂದಿರ ನಿರ್ಮಾಣ. ನಾವು ಆಧ್ಯಾತ್ಮಿಕ ಶಕ್ತಿಗಳ ಅನುಯಾಯಿಗಳು. ರಾಮ ಮಂದಿರ ನಿರ್ಮಿಸಿದ ಕೂಡಲೇ ವೈರಸ್ ನಾಶವಾಗಲಿದೆ ಎಂದಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಅವರು ಕೂಡ ಇದೇ ಮಾದರಿಯ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣದ ಆರಂಭದೊಂದಿಗೆ ಕೋವಿಡ್ ವೈರಸ್ ಸಾಂಕ್ರಾಮಿಕ ರೋಗವು ಕೊನೆಗೊಳ್ಳಲಿದೆ ಎಂದು ಶರ್ಮಾ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯವು ಆಗಸ್ಟ್ 5 ರಂದು ಭೂಮಿ ಪೂಜೆಯೊಂದಿಗೆ ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು 200 ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ