ಕೋವಿಡ್ 19 ಗುಣಪಡಿಸುವ ಲಸಿಕೆ ಶೋಧ ಅಂತಿಮ ಹಂತದಲ್ಲಿದೆ: ಬೆಂಗಳೂರಿನ ವೈದ್ಯ ರಾವ್

ಮನುಷ್ಯನ ದೇಹದೊಳಗೆ ವೈರಸ್ ಅನ್ನು ಕೊಲ್ಲುವ ಇಂಟರ್ ಫೆರೋನ್(ಪ್ರೊಟೀನ್) ಪದಾರ್ಥದ ಕಣಗಳನ್ನು ಬಿಡುಗಡೆ ಮಾಡುತ್ತಿರುತ್ತದೆ.

Team Udayavani, Mar 28, 2020, 12:44 PM IST

ಕೋವಿಡ್ 19 ಗುಣಪಡಿಸುವ ಲಸಿಕೆ ಶೋಧ ಅಂತಿಮ ಹಂತದಲ್ಲಿದೆ: ಬೆಂಗಳೂರಿನ ವೈದ್ಯ ರಾವ್

ಬೆಂಗಳೂರು: ಜಗತ್ತಿನಾದ್ಯಂತ ಭಯ ಭೀತಿ ಹುಟ್ಟಿಸಿರುವ ಮಾರಣಾಂತಿಕ ಕೋವಿಡ್ 19 ವೈರಸ್ ಸೋಂಕು ಗುಣಪಡಿಸುವ ನಿಟ್ಟಿನಲ್ಲಿ ಲಸಿಕೆ ಕಂಡುಹಿಡಿಯಲು ಅಮೆರಿಕ, ಇಸ್ರೇಲ್, ಚೀನಾ ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಕರ್ನಾಟಕದ (ಬೆಂಗಳೂರು) ಎಚ್ ಸಿಜಿ ಆಸ್ಪತ್ರೆಯ Oncologist(ಒಂಕಾಲೊಜಿಸ್ಟ್) ವೈದ್ಯ ಡಾ.ವಿಶಾಲ್ ರಾವ್, ಕೋವಿಡ್ 19 ವೈರಸ್ ಗುಣಪಡಿಸುವ ಕಾರ್ಯದ ಸಮೀಪದಲ್ಲಿ ಇದ್ದಿರುವುದಾಗಿ ತಿಳಿಸಿದ್ದಾರೆ.

ಡಾ.ವಿಶಾಲ್ ರಾವ್ ಕೋವಿಡ್ 19ಬಗ್ಗೆ ಹೇಳಿದ್ದಿಷ್ಟು:
ಮನುಷ್ಯನ ದೇಹದೊಳಗೆ ವೈರಸ್ ಅನ್ನು ಕೊಲ್ಲುವ ಇಂಟರ್ ಫೆರೋನ್(ಪ್ರೊಟೀನ್) ಪದಾರ್ಥದ ಕಣಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಆದರೆ ಕೋವಿಡ್ 19 ಪ್ರಕರಣದಲ್ಲಿ ಸೆಲ್ಸ್ ಬಿಡುಗಡೆ ಆಗುವುದಿಲ್ಲ. ಯಾಕೆಂದರೆ ಕೋವಿಡ್ ಪೀಡಿತರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಂದಿರುತ್ತದೆ.

ಏನೇ ಆಗಲಿ ಕೋವಿಡ್ 19 ರೋಗಿಗಳಿಗೆ ಈ ಥೆರಪಿ ತುಂಬಾ ಉಪಯುಕ್ತವಾಗಲಿದೆ ಎಂದು ಡಾ.ವಿಶಾಲ್ ರಾವ್ ತಿಳಿಸಿದ್ದಾರೆ. ಕೋವಿಡ್ 19 ರೋಗಿಗಳನ್ನು ಗುಣಪಡಿಸಲು ಇಂಟರ್ ಫೆರೋನ್ ತುಂಬಾ ಪರಿಣಾಮಕಾರಿ ಎಂಬ ಅಂಶದ ಬಗ್ಗೆ ನಮಗೆ ಕೆಲವೊಂದು ಅಂಶಗಳು ಲಭ್ಯವಾಗಿದೆ ಎಂದು ವಿವರಿಸಿದ್ದಾರೆ.

ಸಾಮಾನ್ಯ ಪರೀಕ್ಷೆಯ ವೇಳೆ ರಕ್ತದ ಮಾದರಿ ಪರೀಕ್ಷೆ ನಡೆಸುತ್ತೇವೆ. ಈ ವೇಳೆ ನಮಗೆ ಲಭ್ಯವಾಗುವ ಮಾಹಿತಿ ಮೇರೆಗೆ ಸೆಲ್ಸ್ ಹಾಗೂ ಇಂಟರ್ ಫೆರೋನ್ ಅಂಶವನ್ನು ಹೊರತೆಗೆಯುತ್ತೇವೆ. ಈ ಎರಡು ಅಂಶಗಳ ಮಿಶ್ರಣದಿಂದ ಕೋವಿಡ್ 19 ರೋಗಿಗಳ ಚಿಕಿತ್ಸೆ ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯ ರಾವ್ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಇತರ ಸೈಟೋಕಿನ್ಸ್ (ಇಂಟರ್ ಫೆರೋನ್) ಮಿಶ್ರಣ ತಯಾರಿಸಿ ಅದನ್ನು ಕೋವಿಡ್ 19 ರೋಗಿಯ ದೇಹಕ್ಕೆ ಚುಚ್ಚು ಮದ್ದಿನ ಮೂಲಕ ನೀಡಿ ರೋಗ ನಿರೋಧಕ ಶಕ್ತಿಯನ್ನು ಮರು ಸಕ್ರಿಯಗೊಳ್ಳುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಾವು ಈ ಬಗ್ಗೆ ಇನ್ನೂ ಪ್ರಾಥಮಿಕ ಹಂತದ ಪ್ರಯೋಗದಲ್ಲಿದ್ದೇವೆ. ಈ ವಾರಾಂತ್ಯದೊಳಗೆ ಮೊದಲ ಸೆಟ್ ಅನ್ನು ತಯಾರಿಸಲಾಗುವುದು ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಕೋವಿಡ್ 19 ಕುರಿತ ಲಸಿಕೆಗಾಗಿ ನಾವು ಪರಿಶೀಲನೆ ನಡೆಸಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದೇವೆಇದಕ್ಕೂ ಮೊದಲು ನಾವು ರಾಜ್ಯ ಸರ್ಕಾರದ ಮುಂದೆ ಪ್ರಸೆಂಟ್ ಮಾಡುವ ಮೂಲಕ ಲಸಿಕೆ ಕುರಿತು ಮನವರಿಕೆ ಮಾಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.