ಭಾರತದಲ್ಲಿ ಕೋವಿಡ್-19 ಪೀಡಿತರ ಸಂಖ್ಯೆ 169ಕ್ಕೆ ಏರಿಕೆ: ಶಂಕಿತ ಸೋಂಕು ಬಾಧಿತ ಆತ್ಮಹತ್ಯೆ
Team Udayavani, Mar 19, 2020, 8:55 AM IST
ನವದೆಹಲಿ: ತೆಲಂಗಾಣದಲ್ಲಿ ಮತ್ತೆ ಏಳು ಜನರಲ್ಲಿ ಕೋವಿಡ್19 ಪತ್ತೆಯಾಗಿದ್ದು ಆ ಮೂಲಕ ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ 169ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೊಂಕು ಪತ್ತೆಯಾದ 7 ಜನರು ಕೂಡ ಇಂಡೋನೆಶಿಯಾ ದೇಶದವರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಬುಧವಾರ ಉತ್ತರಪ್ರದೇಶದ ನೊಯ್ಡಾ ಮತ್ತು ರಾಜಸ್ಥಾನದಲ್ಲಿ 28 ಜನರಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಸೋಂಕು ಪೀಡಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಶಂಕಿತ ಕೋವಿಡ್19 ಭಾದಿತ ವ್ಯಕ್ತಿಯೊಬ್ಬ ದೆಹಲಿಯ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ. ಆಸ್ಟ್ರೇಲಿಯಾದ ಸಿಡ್ನಿಯಿಂದ ಇತ್ತೀಚಿಗಷ್ಟೇ ಮರಳಿದ ಈ ವ್ಯಕ್ತಿಯನ್ನು ವೈರಸ್ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಐಸೋಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಆದರೇ ಈ ವ್ಯಕ್ತಿ ಆಸ್ಪತ್ರೆಯ 7 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.
ಕಾಶ್ಮೀರದಲ್ಲಿ ಬುಧವಾರ ಮೊದಲ ಕೋವಿಡ್ 19 ಪ್ರಕರಣ ದಾಖಲಾಗಿದೆ. ಆ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸೋಂಕು ಪೀಡಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಈ ಕೇಂದ್ರಾಡಳಿತ ಪ್ರದೇಶಕ್ಕೆ ಯಾವುದೇ ಪ್ರವಾಸಿಗರು ಬಾರಬಾರೆಂದು ಸ್ಥಳೀಯಾಡಳಿತ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?