ಭ್ರಷ್ಟಾಚಾರ ಪ್ರಕರಣ: ಹರಿಯಾಣ ಮಾಜಿ ಸಿಎಂ ಹೂಡಾ ಪ್ರಶ್ನಿಸಿದ ಸಿಬಿಐ
Team Udayavani, Jun 5, 2017, 4:44 PM IST
ಹೊಸದಿಲ್ಲಿ : ಪಂಚಕುಲದಲ್ಲಿ 14 ಕೈಗಾರಿಕಾ ಪ್ಲಾಟ್ಗಳನ್ನು ವಿತರಿಸುವಲ್ಲಿನ ಅಕ್ರಮಗಳ ತನಿಖೆ ಸಂಬಂಧವಾಗಿ ಸಿಬಿಐ ಇಂದು ಸೋಮವಾರ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್ ಹೂಡಾ ಮತ್ತು ಯುಪಿಎಸ್ಸಿ ಸದಸ್ಯ ಛತ್ತರ್ ಸಿಂಗ್ ಅವರನ್ನು ಪ್ರಶ್ನಿಸಿತು.
ಈ ಅಕ್ರಮ ನಡೆದಿದ್ದಾಗ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿದ್ದ ಛತ್ತರ್ ಸಿಂಗ್ ಮತ್ತು ಮಾಜಿ ಮುಖ್ಯಮಂತ್ರಿ ಹೂಡಾ ಅವರನ್ನು ಸಿಬಿಐ ತನಿಖಾಧಿಕಾರಿಗಳು ಇಂದು ಹೊಸದಿಲ್ಲಿಯಲ್ಲಿನ ಪ್ರಧಾನ ಕಾರ್ಯಾಲಯಕೆ ಕರೆಸಿಕೊಂಡು ಪ್ರಶ್ನಿಸಿದರು.
ಹಗರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಎಫ್ಐಆರ್ ಪ್ರಕಾರ ಹೂಡಾ ಮತು ಸಿಂಗ್ ಅವರು 14 ಮಂದಿಗೆ ಕೈಗಾರಿಕಾ ಪ್ಲಾಟ್ಗಳನ್ನು ನೀಡಲು ನಿಯಮಗಳ ಉಲ್ಲಂಘನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?