Corruption Case; ಚಂದ್ರಬಾಬು ನಾಯ್ಡುಗೆ ನಾಲ್ಕು ವಾರಗಳ ಕಾಲ ಜಾಮೀನು ನೀಡಿದ ಹೈಕೋರ್ಟ್


Team Udayavani, Oct 31, 2023, 11:54 AM IST

Corruption Case; ಚಂದ್ರಬಾಬು ನಾಯ್ಡುಗೆ ನಾಲ್ಕು ವಾರಗಳ ಕಾಲ ಜಾಮೀನು ನೀಡಿದ ಹೈಕೋರ್ಟ್

ಹೈದರಾಬಾದ್: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರ ಪ್ರದೇಶ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಬಹುಕೋಟಿ ಸ್ಕಿಲ್ ಡೆವೆಲಪ್ ಮೆಂಟ್ ಭ್ರಷ್ಟಾಚಾರ ಹಗರಣದಲ್ಲಿ ಚಂದ್ರಬಾಬು ನಾಯ್ಡು ಜೈಲು ಸೇರಿದ್ದರು.

ಅನಾರೋಗ್ಯದ ಕಾರಣದಿಂದ ಹೈಕೋರ್ಟ್ ನಾಯ್ಡು ಅವರಿಗೆ ಜಾಮೀನು ಜಾರಿ ಮಾಡಿದೆ.

ಅ.18ರಂದು ನಾಯ್ಡು ಕುಟುಂಬಿಕರು ಮತ್ತು ಕೆಲ ಟಿಡಿಪಿ ನಾಯಕರು ಅವರನ್ನು ರಾಜಮಹೇಂದ್ರವರಂ ನ ಸೆಂಟ್ರಲ್ ಜೈಲಿನಲ್ಲಿ ಭೇಟಿ ಮಾಡಿದ್ದರು. ಬಳಿಕ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:Kerala Serial Blasts; ಕೇವಲ 3000 ರೂ ಖರ್ಚಿನಲ್ಲಿ ಬಾಂಬ್ ತಯಾರಿಸಿದ್ದ ಡೊಮಿನಿಕ್!

ಚಂದ್ರಬಾಬು ನಾಯ್ಡು ಅವರ ಪತ್ನಿ ಭುವನೇಶ್ವರಿ, ಪುತ್ರ ಲೋಕೇಶ್ ಮತ್ತು ಸೊಸೆ ಬ್ರಾಹ್ಮಣಿ ಅವರು ಜೈಲಿನಲ್ಲಿ ನಾಯ್ಡು ಅವರನ್ನು ಭೇಟಿ ಮಾಡಿದ್ದರು. ಅವರೊಂದಿಗೆ ಪಕ್ಷದ ನಾಯಕರಾದ ಚಿನರಾಜಪ್ಪ, ರಾಮಮೋಹನ್ ನಾಯ್ಡು, ಬುಚ್ಛಯ್ಯ ಚೌಧರಿ ಮತ್ತು ಕಾಲ ವೆಂಕಟರಾವ್ ಮತ್ತಿತರು ಇದ್ದರು.

” ಔಷಧಿಗಳಿಂದ ಅವರ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ತೋರುತ್ತಿದೆ. ವೈದ್ಯಕೀಯ ಪರೀಕ್ಷೆ ಹಾಗೂ ವೈದ್ಯರ ಸೂಚನೆಗಳನ್ನು ಜೈಲು ಅಧಿಕಾರಿಗಳಿಂದ ಲಿಖಿತವಾಗಿ ಕೇಳಿದ್ದೇವೆ. ಈ ಬಗ್ಗೆ ಭುವನೇಶ್ವರಿ ಕೂಡ ಪತ್ರ ಬರೆದಿದ್ದಾರೆ. ಪ್ರತಿಯನ್ನು ನೀಡಿದರೆ ನಾವು ಅವರ (ನಾಯ್ಡು) ಆರೋಗ್ಯದ ಬಗ್ಗೆ ತಿಳುವಳಿಕೆಯನ್ನು ಪಡೆಯುತ್ತೇವೆ” ಎಂದು ಟಿಡಿಪಿ ನಾಯಕರು ಹೇಳಿದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.