ಕೋರ್ಟ್ ಮೇಲಿನ ಒತ್ತಡ ಇಳಿಸಲು ಸಂಧಾನದ ಸಲಹೆ
Team Udayavani, Sep 8, 2017, 7:20 AM IST
ಹೊಸದಿಲ್ಲಿ: ಯಾವುದೇ ವಿವಾದ ಅಥವಾ ಭಿನ್ನಾಭಿಪ್ರಾಯಗಳಿದ್ದರೂ ನ್ಯಾಯಾಲಯದ ಮೊರೆ ಹೋಗದೆ ಮಧ್ಯಸ್ಥಿಕೆ ಮತ್ತು ಸಂಧಾನದ ಮೂಲಕ ಪರಿಹರಿಸಿಕೊಳ್ಳುವಂತೆ ಸರಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಕಾನೂನು ಸಚಿವಾಲಯ ಸೂಚಿಸಿದೆ.
ದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು ಬಾಕಿ ಇರುವ ಮೂರು ಕೋಟಿಗೂ ಹೆಚ್ಚು ಪ್ರಕರಣಗಳ ಪೈಕಿ ಶೇ.46ರಷ್ಟು ಪ್ರಕರಣಗಳು ಸರಕಾರ, ಸಚಿವಾಲಯ ಅಥವಾ ಇಲಾಖೆಗಳಿಗೆ ಸಂಬಂಧಿಸಿದವುಗಳಾಗಿವೆ. ಹೀಗಾಗಿ ನ್ಯಾಯಾಂಗದ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಆನ್ಲೈನ್ ಮಧ್ಯಸ್ಥಿಕೆ, ಸಂಧಾನ ಅಥವಾ ಮಾತುಕತೆ ಮೂಲಕ ಸಚಿವಾಲಯ ಹಾಗೂ ಇಲಾಖೆಗಳ ಆಂತರಿಕ ವ್ಯಾಜ್ಯಗಳನ್ನು ಪರಿಹರಿಸಿ ಕೊಳ್ಳುವಂತೆ ಸಲಹೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರ ವೃತ್ತವಾಗಿರುವ ಸಚಿವಾಲಯದ ನ್ಯಾಯಿಕ ಇಲಾಖೆ, ಕೋರ್ಟ್ ಹೊರಗೆ ವ್ಯಾಜ್ಯ ಬಗೆಹರಿಸುವ ವಿವಿಧ ಸಂಸ್ಥೆ, ಏಜೆನ್ಸಿಗಳ ಪಟ್ಟಿ ಸಿದ್ಧಪಡಿಸಿದೆ. “ನ್ಯಾಯಾಲಯಗಳು ಸಾರ್ವಜನಿಕರಿಗೆ ಯಾವುದೇ ಒತ್ತಡ ಇಲ್ಲದೆ ಸೇವೆ ಒದಗಿಸಲು ಈ ಕ್ರಮ ನೆರವಾಗಲಿದೆ,’ ಎಂದು ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ