ವಾಂಖೆಡೆ ಮೆಚ್ಚುವಂತೆ ನಡೆಯುವೆ: ಆರ್ಯನ್ ಖಾನ್!
Team Udayavani, Oct 16, 2021, 9:45 PM IST
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ, ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಶನಿವಾರ, ಎನ್ಸಿಬಿ ಕಚೇರಿಯಲ್ಲಿ ಆಪ್ತ ಸಮಾಲೋಚನೆ ನಡೆಸಲಾಯಿತು.
ಈ ವೇಳೆ, ಆರ್ಯನ್ಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಲಾಯಿತು. ಅಧಿಕಾರಿಗಳು, ತಜ್ಞರು ನೀಡಿದ ಸಲಹೆ ಸ್ವೀಕರಿಸಿದ ಆರ್ಯನ್, ಮುಂದೆ ತನ್ನೆಲ್ಲಾ ದುಶ್ಚಟಗಳನ್ನು ಬಿಡುವುದಾಗಿ ವಾಗ್ಧಾನ ನೀಡಿದ್ದಾನೆ.
ಮುಂದಿನ ದಿನಗಳಲ್ಲಿ ತಾನು ಸಮಾಜದ ಬಡವರ, ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸುವುದಾಗಿ ತಿಳಿಸಿದ್ದಾನೆ. ಜತೆಗೆ, ಡ್ರಗ್ಸ್ ಪ್ರಕರಣ ಭೇದಿಸಿರುವ ಎನ್ಸಿಬಿ ಪ್ರಾಂತೀಯ ಆಯುಕ್ತ ಸಮೀರ್ ವಾಂಖೆಡೆಯವರೇ ಮುಂದೊಂದು ದಿನ ತಮ್ಮನ್ನು ಮೆಚ್ಚಿಕೊಳ್ಳುವಂಥ ಕಾರ್ಯ ಮಾಡುವುದಾಗಿ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್ಆರ್ಟಿಸಿ ಚಾಲಕ ಸೇರಿ ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ