ಹೈದರಾಬಾದ್‌: ಮಗು ಅಪಹರಿಸಿದ ದಂಪತಿ ಸೆರೆ, ಮಗು ಪಾರು


Team Udayavani, Oct 4, 2017, 4:48 PM IST

Child-deaths-600.jpg

ಹೈದರಾಬಾದ್‌ : ಐದು ತಿಂಗಳ ಹೆಣ್ಣು  ಮಗವನ್ನು ಅಪಹರಿಸಿದ ಆರೋಪದ ಮೇಲೆ ನಗರ ಪೊಲೀಸರು ರಾಜೇಂದ್ರನಗರದ ದಂಪತಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಪ್ರಕಾರ ಕಾರ್ಯಪ್ರವೃತ್ತವಾದ ಪೊಲೀಸರ ತಂಡದವರು  ಹಂಸಾ ಅಲಿಯಾಸ್‌ ಉಮಾ (35) ಮತ್ತು ಆಕೆಯ ಪತಿ, ಕ್ಯಾಬ್‌ ಚಾಲಕ, ಜಿ. ಚಂದ್ರಕಾಂತ್‌ ಎಂಬವರನ್ನು ಬಂಧಿಸಿ ಅಪಹರಣಕ್ಕೆ ಈಡಾದ ಮಗವನ್ನು ಪಾರುಗೊಳಿಸಿದರು ಎಂದು ಶಂಶಾಬಾದ್‌ ವಲಯದ ಪೊಲೀಸ್‌ ಡೆಪ್ಯುಟಿ ಕಮಿಷನರ್‌ ಪಿ ವಿ ಪದ್ಮಜಾ ಅವರು ತಿಳಿಸಿದರು. 

ಮಗುವನ್ನು ಆರೋಪಿ ದಂಪತಿ ಕಳೆದ ವಾರ ಅಪಹರಿಸಿತ್ತು ಮತ್ತು ಹಣಕ್ಕಾಗಿ ಅದನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು ಎಂದು ಪದ್ಮಜಾ ತಿಳಿಸಿದ್ದಾರೆ.

17 ವರ್ಷಗಳ ಹಿಂದೆ ಹಂಸಾ ವ್ಯಕ್ತಿಯೊಬ್ಬನನ್ನು ಮದುವೆಯಾಗಿ ಇಬ್ಬರು ಹೆಣ್ಣುಮಕ್ಕಳನ್ನು ಪಡೆದಿದ್ದಳು. ಆದರೆ ಅನಂತರದಲ್ಲಿ ಪತಿಯು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದ. 

ಆರು ವರ್ಷಗಳ ಹಿಂದೆ ಹಂಸಾ ಗೆ ಕ್ಯಾಬ್‌ ಚಾಲಕ ಚಂದ್ರಕಾಂತ್‌ ನ ಪರಿಚಯವಾಗಿ ಆತನನ್ನು ಮದುವೆಯಾಗಿದ್ದಳು. ಆದರೆ ಇವರಿಗೆ ಮಗು ಆಗಿರಲಿಲ್ಲ. ಅದಕ್ಕಾಗಿ ಇವರು ಸಾಕಲು ಇಲ್ಲವೇ ಮಾರಲು ಮಗುವನ್ನು ಅಪಹರಿಸಲು ನಿರ್ಧರಿಸಿದ್ದರು ಎಂದು ಡಿಸಿಪಿ ಹೇಳಿದರು. 

ಕಳೆದ ಸೆ.29ರಂದು ಹಂಸಾ ತನಗೆ ಪರಿಚಯವಿರುವ ಹೆಂಗಸೊಬ್ಬಳ ಮನೆಗೆ ತೆರಳಿ “ಮನೆಯಿಂದ ಸ್ವಲ್ಪ ದೂರದಲ್ಲಿ ಕಾಯುತ್ತಿರುವ ನರ್ಸ್‌ಗೆ ಮಗುವನ್ನು ತೋರಿಸಲಿಕ್ಕಿದೆ’ ಎಂಬ ಕಾರಣ ಹೇಳಿ ಮಗವನ್ನು ಹೊರತರಲು ಸೂಚಿಸಿದ್ದಳು. ಆ ಪ್ರಕಾರ ಮಗುವಿನ ತಾಯಿ, ಹಂಸಾ ಳ  ಕೈಗೆ ಮಗವನ್ನು ಒಪ್ಪಿಸಿ, ಆಕೆಯೊಂದಿಗೆ ತನ್ನ ಸಹೋದರಿಯನ್ನು ಕಳುಹಿಸಿಕೊಟ್ಟಿದ್ದಳು. ಬಳಿಕ ಹಂಸಾ ಮಗುವಿನ ಚಿಕ್ಕಮ್ಮಳ ಗಮನವನ್ನು ಬೇರೆಡೆಗೆ ಹರಿಸಿ ಮಗವನ್ನು ಅಪಹರಿಸಿದ್ದಳು.

ಮಗುವಿನ ತಾಯಿ ಕೊಟ್ಟ ದೂರನ್ನು ಅನುಸರಿಸಿ ಪೊಲೀಸರು ಇಂದು ಬುಧವಾರ ಆರೋಪಿ ಹಂಸಾ ಮತ್ತು ಆಕೆಯ ಪತಿ ಚಂದ್ರಕಾಂತ್‌ನನ್ನು ಬಂಧಿಸಿ ಮಗುವನ್ನು ಪಾರುಗೊಳಿಸಿ ಅದನ್ನು ಅದರ ತಾಯಿಗೆ ಒಪ್ಪಿಸಿದರು. 

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.