ಮದ್ರಾಸ್ “ಹೈ’ ಜಡ್ಜ್ ಗಳಾಗಿ ದಂಪತಿ ಪ್ರಮಾಣ ಸ್ವೀಕಾರ
Team Udayavani, Dec 5, 2020, 8:06 AM IST
ಚೆನ್ನೈ: ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ನ್ಯಾ|ಮುರಳಿ ಶಂಕರ ಕುಪ್ಪುರಾಜು ಮತ್ತು ನ್ಯಾ| ತಮಿಳ್ಸೆಲ್ವಿ ಟಿ. ವಲಯಪಾಳಯಂ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಮಹತ್ವವೆಂದರೆ ಅವರಿಬ್ಬರು ಪತಿ-ಪತ್ನಿ. ದೇಶದ ನ್ಯಾಯಾಂಗ ಇತಿಹಾಸದಲ್ಲಿ ಇಂಥ ಬೆಳವಣಿಗೆ ಎರಡನೆಯದ್ದಾಗಿದೆ. ಕಳೆದ ವರ್ಷ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಇತಿಹಾಸ ನಿರ್ಮಿಸಿದ್ದರು.
ಹದಿಮೂರು ಮಹಿಳಾ ನ್ಯಾಯಮೂರ್ತಿಗಳು ಮದ್ರಾಸ್ ಹೈಕೋರ್ಟ್ನಲ್ಲಿ ಇರುವುದು ಮತ್ತೂಂದು ಪ್ರಧಾನ ವಿಚಾರ. ಗುರುವಾರ ನಾಲ್ವರು ನ್ಯಾಯಮೂರ್ತಿಗಳು ಪ್ರಮಾಣ ಸ್ವೀಕರಿಸಿದ ಬಳಿಕ ಈ ದಾಖಲೆ ನಿರ್ಮಾಣವಾಗಿದೆ. ಒಟ್ಟು ಎಂಟು ಮಂದಿ ನ್ಯಾಯಮೂರ್ತಿಗಳಾಗಿ ಪ್ರಮಾಣ ಸ್ವೀಕರಿಸಿ ದವರ ಪೈಕಿ ನ್ಯಾ|ಮುರಳಿ ಮತ್ತು ನ್ಯಾ| ತಮಿಳ್ಸೆಲ್ವಿ ಕಿರಿಯರು. ಮುಂದಿನ ಎರಡು ವರ್ಷಗಳಲ್ಲಿ ಅವರಿಬ್ಬರು ಪೂರ್ಣ ಪ್ರಮಾಣದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಲ್ಲಿ ನ್ಯಾಯಮೂರ್ತಿ ದಂಪತಿಗೆ ಹತ್ತು ವರ್ಷಗಳ ಸೇವಾವಧಿ ಹೈಕೋರ್ಟ್ನಲ್ಲಿ ಲಭಿಸಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ