ವರದಕ್ಷಿಣೆ ಕೊಲೆ ಕೇಸು : ಅಪ್ಪ, ಮಗನಿಗೆ 10 ವರ್ಷ ಸಶ್ರಮ ಜೈಲು ಶಿಕ್ಷೆ
Team Udayavani, Jun 11, 2019, 4:41 PM IST
ಗಯಾ : ಗಯಾ ಜಿಲ್ಲೆಯಲ್ಲಿ 2107ರಲ್ಲಿ ನಡೆದಿದ್ದ ವರದಕ್ಷಿಣೆ ಕೊಲೆ ಕೇಸಿಗೆ ಸಂಬಂಧಪಟ್ಟು ಸ್ಥಳೀಯ ನ್ಯಾಯಾಲಯ ಆರೋಪಿಗಳಾದ ತಂದೆ ಮತ್ತು ಮಗನಿಗೆ ಹತ್ತು ವರ್ಷಗಳ ಸಶ್ರಮ ಜೈಲು ಶಿಕ್ಷೆ ವಿಧಿಸಿದೆ.
ವರದಕ್ಷಿಣೆ ಬೇಡಿಕೆ ಪೂರೈಸದ ಕಾರಣಕ್ಕೆ ತಂದೆ ನಾನುಕ್ ಪ್ರಜಾಪತ್ ಮತ್ತು ಮಗ ನಾಗೇಂದ್ರ ಕುಮಾರ್, ರಿಂಕಿ ದೇವಿಯನ್ನು ಕೊಲೆಗೈದಿದ್ದಾರೆ ಎಂಬ ಪ್ರಾಸಿಕ್ಯೂಶನ್ ವಾದವನ್ನು ಪುರಸ್ಕರಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಕಾಮೇಶ್ವರ್ ನಾಥ್ ಅವರು ಅಪರಾಧಿಗಳಿಗೆ 10 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದರು.
ಮಾತ್ರವಲ್ಲದೆ ಅಪರಾಧಿಗಳಿಬ್ಬರಿಗೂ ತಲಾ 5,000 ರೂ. ದಂಡ ವಿಧಿಸಿ, ಇದನ್ನು ಪಾವತಿಸಲು ವಿಫಲರಾದರೆ ಹೆಚ್ಚುವರಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕೆಂದು ತೀರ್ಪಿನಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ