ಚುನಾವಣೆಗೆ ಸ್ಪರ್ಧಿಸಲು ಧೈರ್ಯ ಬೇಕು: ನಿಲೇಶ್
ಆದಿತ್ಯ ಠಾಕ್ರೆ ಅವರನ್ನು ಗುರಿಯಾಗಿರಿಸಿ ಟ್ವೀಟ್
Team Udayavani, May 30, 2019, 3:30 PM IST
ಮುಂಬಯಿ: ಚುನಾವಣೆಗೆ ಸ್ಪರ್ಧಿಸಲು ಧೈರ್ಯ ಬೇಕಾಗುತ್ತದೆ. ಗೆಲುವು ಅಥವಾ ಸೋಲು ಇದ್ದೇ ಇರುತ್ತದೆ. ಆದರೆ ಬೇರೆಯವರ ಅಲೆಯಲ್ಲಿ ಗೆಲುವು ಕಾಣುವವರು ಕೇವಲ ಟಿಕೆಟು ಹಂಚಬಹುದು ಎಂದು ಮಹಾರಾಷ್ಟ್ರ ಸ್ವಾಭಿಮಾನ ಪಕ್ಷದ ನಾಯಕ ನಿಲೇಶ್ ರಾಣೆ ಅವರು ಯುವಸೇನೆಯ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರ ಮೇಲೆ ಟ್ವಿಟರ್ ಮೂಲಕ ಗುರಿ ಸಾಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆದಿತ್ಯ ಠಾಕ್ರೆ ಸ್ಪರ್ಧಿಸುತ್ತಾರೆಯೇ ಎನ್ನುವ ರಾಜಕೀಯ ಚರ್ಚೆಗಳು ಆರಂಭವಾಗಿವೆ. ಲೋಕಸಭೆ ಚುನಾವಣೆಯಲ್ಲಿ, ಶಿವಸೇನೆ-ಬಿಜೆಪಿ ಮೈತ್ರಿ 41 ಸ್ಥಾನಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ, ಆದಿತ್ಯ ಠಾಕ್ರೆ ಅವರು ಚುನಾವಣೆ ಅಖಾಡೆಗೆ ಇಳಿಸಿ, ಅವರಿಗೆ ರಾಜ್ಯ ಸರಕಾರದಲ್ಲಿ ದೊಡ್ಡ ಜವಾಬ್ದಾರಿಯನ್ನು ಕೊಡಬೇಕೇನ್ನುವ ಬೇಡಿಕೆ ಯುವ ಸೈನಿಕರದ್ದಾಗಿದೆ.
ಶಿವಸೇನೆ ಕಾರ್ಯದರ್ಶಿ ಮಿಲಿಂದ್ ನರ್ವೆಕರ್, ಹಿರಿಯ ನಾಯಕ ಮನೋಹರ ಜೋಶಿ ಮತ್ತು ಇತರ ಮುಖಂಡರು ಆದಿತ್ಯ ಠಾಕ್ರೆಯು ಸ್ಪರ್ಧಿಸಿದರೆ ನಮ್ಮ ಸಂತೋಷವೆಂದು ತಮ್ಮ ಭಾವನೆ ವ್ಯಕ್ತಪಡಿಸಿ¨ªಾರೆ.
ಇದರ ಹಿನ್ನೆಲೆಯಲ್ಲಿ,ಟ್ವೀಟರ್ ಮಾಡಿದ ನಿಲೇಶ್ ರಾಣೆ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ಸಾಕಷ್ಟು ಧೈರ್ಯಬೇಕು. ಠಾಕ್ರೆ ಕುಟುಂಬದ ಯಾವುದೇ ಹಿರಿಯ ಮುಖಂಡರೂ ಇಲ್ಲಿತನಕ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಠಾಕ್ರೆ ಕುಟುಂಬವು ಮಾತೋಶ್ರೀಯಲ್ಲಿ ಕುಳಿತು “ರಿಮೋಟ್ ಕಂಟ್ರೋಲ…’ ಮೂಲಕ ರಾಜಕೀಯ ಸೂತ್ರ ನಡೆಸುತ್ತಿದೆ ಎಂದು ಅವರು ಪರೋಕ್ಷವಾದ ಟ್ವಿಟರ್ ಮೂಲಕ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ