Trust Vote: ಫೆ.5 ರಂದು ನಡೆಯುವ ವಿಶ್ವಾಸ ಮತದಲ್ಲಿ ಭಾಗಿಯಾಗಲು ಹೇಮಂತ್ ಸೊರೆನ್‌ಗೆ ಅವಕಾಶ


Team Udayavani, Feb 3, 2024, 4:21 PM IST

Trust Vote: ಫೆ. 5 ರಂದು ನಡೆಯುವ ವಿಶ್ವಾಸ ಮತದಲ್ಲಿ ಭಾಗಿಯಾಗಲು ಹೇಮಂತ್ ಸೊರೆನ್ ಅವಕಾಶ

ರಾಂಚಿ : ಭೂ ಹಗರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ, ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ಗೆ ಫೆಬ್ರವರಿ 5ರಂದು ನಡೆಯಲಿರುವ ವಿಶ್ವಾಸಮತದಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬುಧವಾರ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಸೊರೆನ್ ಅವರು ಚಂಪೈ ಸೊರೆನ್ ಅವರ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿಯನ್ನು ನೀಡಿದೆ.

ಶುಕ್ರವಾರ ಹೇಮಂತ್ ಸೋರೆನ್ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿದೆ.

ಜನವರಿ 31 ರಂದು ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸುವ ಕೆಲವೇ ಗಂಟೆಗಳ ಮೊದಲು ಚಂಪೈ ಸೊರೆನ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೇಮಂತ್ ಸೊರೆನ್ ಹೆಸರಿಸಿದ್ದರು. ಅದರಂತೆ ಚಂಪೈ ಸೊರೆನ್ ಅವರು ಫೆಬ್ರವರಿ 2 ರಂದು ಜಾರ್ಖಂಡ್ ನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಪ್ರಮಾಣ ವಚನದ ನಂತರ, ಅಸೆಂಬ್ಲಿಯಲ್ಲಿ ಬಹುಮತ ಸಾಬೀತುಪಡಿಸಲು ಸೊರೆನ್ ಅವರಿಗೆ 10 ದಿನಗಳ ಕಾಲಾವಕಾಶ ನೀಡಲಾಯಿತು. ಅದರಂತೆ ಸೋಮವಾರ ವಿಶ್ವಾಸ ಮತಯಾಚನೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: Punjab Governor: ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ ಬನ್ವಾರಿಲಾಲ್ ಪುರೋಹಿತ್

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.