ದ್ವೇಷಪೂರಿತ ಭಾಷಣ: ಮಾಜಿ ಶಾಸಕ ಪಿ.ಸಿ.ಜಾರ್ಜ್ಗೆ ಜಾಮೀನು ರದ್ದು
Team Udayavani, May 25, 2022, 7:00 PM IST
ತಿರುವನಂತಪುರ: ದ್ವೇಷ ಪೂರಿತ ಭಾಷಣ ಮಾಡಿದ ಆರೋಪಕ್ಕೆ ಗುರಿಯಾಗಿರುವ ಮಾಜಿ ಶಾಸಕ ಪಿ.ಸಿ.ಜಾರ್ಜ್ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡಲಾಗಿದೆ.
ಈ ಬಗ್ಗೆ ತಿರುವನಂತಪುರದ ಫಸ್ಟ್ ಕ್ಲಾಸ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬುಧವಾರ ಈ ಆದೇಶ ನೀಡಿದೆ.
ಏ.30ರಂದು ಹಿಂದೂ ಮಹಾಸಭೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾರ್ಜ್ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಆರೋಪಿಸಲಾಗಿತ್ತು.
ಮೇ 1ರಂದು ನಡೆದಿದ ವಿಚಾರಣೆ ವೇಳೆ ಅವರಿಗೆ ಜಾಮೀನು ನೀಡಲಾಗಿತ್ತು. ಆದರೆ, ಕೆಲ ದಿನಗಳ ಹಿಂದೆ ಅವರು ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಮಾತನಾಡಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೆಲಂಗಾಣದಲ್ಲೂ ಬಿಜೆಪಿ ಅಧಿಕಾರ ಖಚಿತ : ಸಚಿವ ಅನುರಾಗ್ ಠಾಕೂರ್
ಗೋವಾದಲ್ಲಿ ಶಿವಸೇನೆ ಬಂಡಾಯ ಶಾಸಕರು : ಗಡಿ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಕೊನೆ ಕ್ಷಣದ ಬದಲಾವಣೆ : ಔರಂಗಾಬಾದ್- ಸಂಭಾಜಿ ನಗರ, ಒಸ್ಮಾನಾಬಾದ್- ಧಾರಶಿವ್
ನೂತನ ಉಪರಾಷ್ಟ್ರಪತಿ ಆಯ್ಕೆಗೆ ಮುಹೂರ್ತ ಫಿಕ್ಸ್ : ಆಗಸ್ಟ್ 6 ರಂದು ಚುನಾವಣೆ
ಶಿರಚ್ಛೇದ ಖಂಡಿಸಿ ರಾಜಸ್ಥಾನದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಕಲ್ಲು ತೂರಾಟ
MUST WATCH
ಹೊಸ ಸೇರ್ಪಡೆ
ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ
ಕುಣಿಗಲ್: ಕೆಂಪೇಗೌಡ ಜಯಂತೋತ್ಸವ ಮೆರವಣಿಗೆ ವೇಳೆ ಲೋಪ: ತಹಶೀಲ್ದಾರ್ ಮಹಬಲೇಶ್ವರ್ ಕ್ಷಮೆ
ತೆಲಂಗಾಣದಲ್ಲೂ ಬಿಜೆಪಿ ಅಧಿಕಾರ ಖಚಿತ : ಸಚಿವ ಅನುರಾಗ್ ಠಾಕೂರ್
ಗೋವಾದಲ್ಲಿ ಶಿವಸೇನೆ ಬಂಡಾಯ ಶಾಸಕರು : ಗಡಿ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಭ್ರಷ್ಟಾಚಾರ ಆರೋಪಿಸಿ ಕಾರವಾರ ಪೌರಾಯುಕ್ತರ ಕೊಠಡಿಯಲ್ಲಿ ಮಾಜಿ ಶಾಸಕ ಸೈಲ್ ಧರಣಿ