ಭೂ ಹಗರಣ ಪ್ರಕರಣ : ಶಿವಸೇನಾ ಮುಖಂಡ ಸಂಜಯ್ ರಾವತ್ ನ್ಯಾಯಾಂಗ ಬಂಧನ ಸೆ. 5 ರವರೆಗೆ ವಿಸ್ತರಣೆ
Team Udayavani, Aug 22, 2022, 12:32 PM IST
ಮುಂಬೈ: ಪತ್ರಾ ಚಾವ್ಲ್ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈನ ವಿಶೇಷ ಕೋರ್ಟ್ ಸೋಮವಾರ (ಆಗಸ್ಟ್ 22) ಶಿವಸೇನಾ ಮುಖಂಡ ಸಂಜಯ್ ರಾವತ್ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಮುಂಬೈನ ಉತ್ತರದ ಉಪನಗರಗಳಲ್ಲಿ ಪುನರಾಭಿವೃದ್ಧಿ ಯೋಜನೆಗೆ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಆಗಸ್ಟ್ 1 ರಂದು ರಾವುತ್ ಅವರನ್ನು ಬಂಧಿಸಿತ್ತು.
ಆರಂಭಿಕವಾಗಿ ಸಂಜಯ್ ರಾವತ್ ಗೆ ಆಗಸ್ಟ್ 4ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತ್ತು. ನಂತರ ವಿಶೇಷ ಕೋರ್ಟ್ ಆಗಸ್ಟ್ 8ರವರೆಗೆ ಬಂಧನದ ಅವಧಿ ವಿಸ್ತರಿಸಿತ್ತು. ಬಳಿಕ ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿತ್ತು, ಇಂದು ಮತ್ತೆ ಸೆಪ್ಟೆಂಬರ್ 5 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಮಹಾರಾಷ್ಟ್ರ : ಪೊಲೀಸ್ ವಾಹನದಲ್ಲೇ ಕುಳಿತು ಕೇಕ್ ಕತ್ತರಿಸಿದ ಕೊಲೆ ಆರೋಪಿ : ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ