ಸಾಲ ಕಟ್ಟ ದ ಶಿಲ್ಪಾ, ಶಮಿತಾ, ಸುನಂದಾ ಶೆಟ್ಟಿಗೆ ಸಮನ್ಸ್‌

ಅಪ್ಪ ಮಾಡಿದ್ದ 21 ಲಕ್ಷ ರೂ. ಸಾಲದ ಹೊರೆ

Team Udayavani, Feb 14, 2022, 7:30 AM IST

ಸಾಲ ಕಟ್ಟ ದ ಶಿಲ್ಪಾ, ಶಮಿತಾ, ಸುನಂದಾ ಶೆಟ್ಟಿಗೆ ಸಮನ್ಸ್‌

ಮುಂಬೈ: ಉದ್ಯಮಿ ಒಬ್ಬರಿಂದ ಪಡೆದ ಸಾಲ ಮರಳಿಸದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಅಂದೇರಿಯ ನ್ಯಾಯಾಲಯವು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಆಕೆಯ ಸಹೋದರಿ ಶಮಿತಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿಗೆ ಸಮನ್ಸ್‌ ಕೊಟ್ಟಿದೆ. ಫೆ. 28ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಶಿಲ್ಪಾ ಅವರ ತಂದೆ ದಿವಂಗತ ಸುರೇಂದ್ರ ಶೆಟ್ಟಿ ಮುಂಬೈನ ಆಟೋಮೊಬೈಲ್ಸ್‌ ಉದ್ಯಮಿ ಒಬ್ಬರಿಂದ 21 ಲಕ್ಷ ರೂ. ಸಾಲ ಪಡೆದಿದ್ದರಂತೆ. ವಾರ್ಷಿಕ ಶೇ.18 ಬಡ್ಡಿದರದಂತೆ ಪಡೆಯಲಾಗಿದ್ದ ಸಾಲವನ್ನು 2017ರ ಜನವರಿಯೊಳಗೆ ಬಡ್ಡಿ ಸಮೇತ ತೀರಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿತ್ತಂತೆ. ಈ ವಿಚಾರ ಸುರೇಂದ್ರಾ ಅವರ ಪೂರ್ತಿ ಕುಟುಂಬಕ್ಕೆ ತಿಳಿದಿತ್ತು. ಸಾಲದ ಅವಧಿ ಮುಗಿಯುವುದರೊಳಗೆ ಸುರೇಂದ್ರ ಅವರು ಅಸುನೀಗಿದ ಹಿನ್ನೆಲೆ ಅವರ ಕುಟುಂಬವೇ ಸಾಲ ತೀರಿಸಬೇಕಿತ್ತು. ಆದರೆ ಅವರು ಅದರಲ್ಲಿ ವಿಫ‌ಲರಾಗಿದ್ದಾರೆ ಎಂದು ಉದ್ಯಮಿ ದೂರು ದಾಖಲಿಸಿದ್ದಾರೆ.

ಸೋನಂ ಪತಿಗೆ ಸುಂಕದ ಸಂಕಷ್ಟ:
ಬಾಲಿವುಡ್‌ ನಟಿ ಸೋನಮ್‌ ಕಪೂರ್‌ ಅವರ ಪತಿ, ಉದ್ಯಮಿ ಆನಂದ್‌ ಅಹುಜಾ ಬಗ್ಗೆ ಅಂತಾರಾಷ್ಟ್ರೀಯ ಹಡಗು ಸಂಸ್ಥೆಯೊಂದು ಸುಂಕದಲ್ಲಿ ಮೋಸ ಮಾಡಿರುವ ಆರೋಪ ಮಾಡಿದೆ. ಆನಂದ್‌ ಅವರು ತಾವು ಖರೀದಿಸಿದ್ದ ಸರಕಿನ ಮೌಲ್ಯವನ್ನು ಶೇ. 90 ಇಳಿಸಿ ಸುಳ್ಳು ದಾಖಲೆ ಸಲ್ಲಿಸಿ, ಸುಂಕ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಆನಂದ್‌ ಪ್ರತಿಕ್ರಿಯಿಸಿದ್ದು, “ಸರಕನ್ನು ಇನ್ನಷ್ಟು ದಿನ ತಮ್ಮ ಬಳಿಯೇ ಇಟ್ಟುಕೊಂಡು ಹೆಚ್ಚು ಶುಲ್ಕ ಪಡೆಯುವುದಕ್ಕಾಗಿ ಸಂಸ್ಥೆಯು ತಮ್ಮಿಂದ ದಾಖಲೆಗಳನ್ನೇ ಪಡೆದಿರಲಿಲ್ಲ’ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.