ಕೊರೊನಾ ವೈರಸ್ ಸೋಂಕು: ರಾಜಸ್ಥಾನ ವೈದ್ಯರಿಂದ ಔಷಧ?
Team Udayavani, Mar 17, 2020, 7:40 AM IST
ಎಚ್ಐವಿ ಸೋಂಕಿತರಿಗೆ ನೀಡಲಾಗುವ ಎರಡು ಔಷಧಗಳನ್ನು ಒಟ್ಟಿಗೆ ಪ್ರಯೋಗಿಸುವ ಮೂಲಕ ಕೊರೊನಾ ವೈರಸ್ ಸೋಂಕನ್ನು ಹತೋಟಿಗೆ ತರಬಹುದೆಂಬ ವಿಚಾರವನ್ನು ರಾಜಸ್ಥಾನದ ವೈದ್ಯರು ಕಂಡುಕೊಂಡಿದ್ದಾರೆ ಎಂದು ರಾಜಸ್ಥಾನ ಸರಕಾರ ತಿಳಿಸಿದೆ.
ರಾಜ್ಯದಲ್ಲಿ ಚಿಕಿತ್ಸೆಗೊಳಗಾಗಿರುವ ಕೊರೊನಾ ಸೋಂಕಿತರಿಗೆ ಈ ಔಷಧಗಳ ಸಂಯೋಜನೆಯನ್ನು ಚಿಕಿತ್ಸೆಯ ರೂಪದಲ್ಲಿ ನೀಡಿದಾಗ ಅವರಲ್ಲಿದ್ದ ವೈರಾಣುಗಳು ಹತೋಟಿಗೆ ಬಂದಿರುವುದಾಗಿ ರಾಜಸ್ಥಾನ ಸರಕಾರದ ಪ್ರಧಾನ ಕಾರ್ಯದರ್ಶಿ (ವೈದ್ಯಕೀಯ ಮತ್ತು ಆರೋಗ್ಯ ವಿಭಾಗ) ರೋಹಿತ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ