ಕೋವಿಡ್ ಲಸಿಕೆಗಳು 97.4 ರಷ್ಟು ಸುರಕ್ಷಿತ : ಅಧ್ಯಯನ ವರದಿ

3,235 ಆರೋಗ್ಯ ಕಾರ್ಯಕರ್ತರನ್ನು ಈ ಅಧ್ಯಯನಕ್ಕೆ ಒಳಪಡಿಸಿಕೊಳ್ಳಲಾಗಿದೆ

Team Udayavani, Jul 27, 2021, 10:38 AM IST

COVID-19 vaccination gives 97.4 pc protection from coronavirus infection

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕೋವಿಡ್ ಲಸಿಕೆಗಳು ಸೋಂಕಿನ ಎಲ್ಲಾ ರೂಪಾಂತರಿಗಳ ವಿರುದ್ಧ ಶೇಕಡಾ 97.4 ರಷ್ಟು ಪರಿಣಾಮಕಾರಿತ್ವವನ್ನು ಹೊಂದಿವೆ ಎಂದು ಅಧ್ಯಯನ ವರದಿಯೊಂದು ತಿಳಸಿದೆ.

ಕೋವಿಡ್ ಲಸಿಕೆ ಹಾಕಿಸಿಕೊಂಡ ಆರೋಗ್ಯ ಕಾರ್ಯಕರ್ತರಲ್ಲಿ (ಎಚ್‌ ಸಿ ಡಬ್ಲ್ಯು) ಕೋವಿಡ್  ಸೋಂಕಿನ ಸಂಭವವನ್ನು ತನಿಖೆ ಮಾಡಲು ಮತ್ತು ಅವರ ರೋಗದ ತೀವ್ರತೆಯನ್ನು ವಿಶ್ಲೇಷಿಸಲು ಅಪೊಲೊ ಆಸ್ಪತ್ರೆಗಳ ಸಮೂಹ ನಡೆಸಿದ ಅಧ್ಯಯನವು ತಿಳಿಸಿದೆ.

ಇದನ್ನೂ ಓದಿ : ಟೋಕಿಯೊ ಒಲಿಂಪಿಕ್ಸ್: ಸ್ಪೇನ್ ವಿರುದ್ಧ 3-0 ಅಂತರದಿಂದ ಗೆದ್ದ ಭಾರತ ತಂಡ

2480 ಮಂದಿ ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಹಾಕಿಸಿಕೊಂಡ ಹಾಗೂ 755 ಮಂದಿ ಮೊದಲ ಡೋಸ್ ಹಾಕಿಕೊಂಡ ಒಟ್ಟು 3,235 ಆರೋಗ್ಯ ಕಾರ್ಯಕರ್ತರನ್ನು ಈ ಅಧ್ಯಯನಕ್ಕೆ ಒಳಪಡಿಸಿಕೊಳ್ಳಲಾಗಿದ್ದು, ಲಸಿಕೆ ಹಾಕಿಸಿಕೊಂಡವರಲ್ಲಿ ಯಾವುದೇ ರೋಗ ಲಕ್ಷಗಳಾಗಲಿ ಅಥವಾ ಅಡ್ಡಪರಿಣಾಮಗಳಾಗಲಿ ಕಾಣಿಸಿಕೊಂಡಿಲ್ಲ. ಮಾತ್ರವಲ್ಲದೇ, ಕೋವಿಡ್ ಲಸಿಕೆಗಳು ಸಂಪೂರ್ಣ ಸುರಕ್ಷಿತ ಎನ್ನುವುದು ಸಾಬೀತಾಗಿದೆ.

ಇನ್ನು, ಅಧ್ಯಯನಕ್ಕೆ ಒಳಪಡಿಸಿಕೊಳ್ಳಲಾದ 3, 235 ಆರೋಗ್ಯ ಕಾರ್ಯಕರ್ತರಲ್ಲಿ 85 ಮಂದಿಗೆ ಕೋವಿಡ್ ಲಸಿಕೆ ಪಡೆದುಕೊಂಡ ಮೇಲು ಸಣ್ಣ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರೂ ಕೂಡ ರೋಗ ಲಕ್ಷಣಗಳು ತೀವ್ರ ಮಟ್ಟಕ್ಕೆ ತಲುಪಿಲ್ಲ ಎನ್ನುವುದು ಈ ಅಧ್ಯಯನದಲ್ಲಿ ಕಂಡು ಬಂದಿದೆ.  ಮಾತ್ರವಲ್ಲದೇ, ಕೋವಿಡ್ ಲಸಿಕೆಗಳು ಪ್ರತಿಶತ 97.4 ರಷ್ಟು ಸುರಕ್ಷಿತವಾಗಿದೆ ಎಂದು ತಿಳಿಸಿದೆ.

ಅಧ್ಯಯನ ಮಾಡಿದ ಆರೋಗ್ಯ ಕಾರ್ಯಕರ್ತರುಗಳಲ್ಲಿ, ಕೇವಲ ಶೇಕಡಾ 0.06 ಮಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು, ಯಾರಿಗೂ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆದವರಲ್ಲ ಮತ್ತು ಯಾವುದೇ ಸಾವುಗಳು ಸಂಭವಿಸಿಲ್ಲ. ಎಲ್ಲಾ 85 ಸೋಂಕಿತ ಪ್ರಕರಣಗಳಲ್ಲಿ, ಕೆಮ್ಮಿನಂತಹ ಸೌಮ್ಯ ಲಕ್ಷಣಗಳಿವೆ ಎಂದು ಅಧ್ಯಯನವು ತಿಳಿಸಿದೆ. , ಜ್ವರ, ಅಸ್ವಸ್ಥತೆ ಮತ್ತು ರುಚಿ ಹಾಗೂ ವಾಸನೆ ಗೃಹಿಸುವುದರಲ್ಲಿ ವ್ಯತ್ಯಾಸವಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಅಸ್ಸಾಂ-ಮಿಜೋರಾಂ ಗಡಿ ವಿವಾದ: ಹಿಂಸಾಚಾರದಲ್ಲಿ ಎಂಟು ಪೊಲೀಸರು ಹುತಾತ್ಮ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.