ಕೋವಿಡ್ 19: ದೇಶದಲ್ಲಿರುವ ಪರೀಕ್ಷಾ ಕೇಂದ್ರಗಳ ವಿವರ ಇಲ್ಲಿದೆ

ಕರ್ನಾಟದಲ್ಲಿ ಎಷ್ಟು ಕೊರೊನಾ ವೈರಸ್ ಪತ್ತೆ ಕೇಂದ್ರಗಳಿವೆ ಗೊತ್ತಾ?

Team Udayavani, Mar 16, 2020, 3:44 PM IST

ಕೋವಿಡ್ 19: ದೇಶದಲ್ಲಿರುವ ಪರೀಕ್ಷಾ ಕೇಂದ್ರಗಳ ವಿವರ ಇಲ್ಲಿದೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 38ಕ್ಕೇರಿದೆ.

ಈ ನಡುವೆ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕ ಸಂಖ್ಯೆಯಲ್ಲಿ ಜನರು ಸೇರುವ ಪ್ರದೇಶಗಳನ್ನು ಮುಚ್ಚಲು ಸರಕಾರ ಆದೇಶ ನೀಡಿದೆ ಮತ್ತು ಶಾಲೆಗಳಿಗೆ ಅವಧಿಗೆ ಮೊದಲೇ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ. ಒಟ್ಟಿನಲ್ಲಿ ದೇಶವೇ ಶಟ್ ಡೌನ್ ಸ್ಥಿತಿಗೆ ತಲುಪಿದೆ.

ಕೊರೊನಾ ವೈರಸ್ ಪ್ರಕರಣಗಳನ್ನು ಪತ್ತೆ ಹಚ್ಚಲು ಆರೋಗ್ಯ ಸಚಿವಾಲಯವು ದೇಶದ ವಿವಿಧ ಭಾಗಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದಿದೆ. ಅವುಗಳ ವಿವರ ಇಲ್ಲಿದೆ.

ಕರ್ನಾಟಕ:

  1. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು
  2. ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಫೀಲ್ಡ್ ಯುನಿಟ್, ಬೆಂಗಳೂರು
  3. ಮೈಸೂರು ಮೆಡಿಕಲ್ ಕಾಲೇಜ್ ಆ್ಯಂಡ್ ರಿಸರ್ಚ್ ಇನ್ ಸ್ಟಿಟ್ಯೂಟ್, ಮೈಸೂರು
  4. ಹಾಸನ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಹಾಸನ, ಕರ್ನಾಟಕ
  5. ಶಿವಮೊಗ್ಗ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಶಿವಮೊಗ್ಗ, ಕರ್ನಾಟಕ

ಆಂಧ್ರಪ್ರದೇಶ

  1. ಶ್ರೀ ವೆಂಕಟೇಶ್ವರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲದ ಸೈನ್ಸಸ್, ತಿರುಪತಿ
  2. ಆಂಧ್ರ ಮೆಡಿಕಲ್ ಕಾಲೇಜು, ವಿಶಾಖಪಟ್ಟಣಂ, ಆಂಧ್ರಪ್ರದೇಶ

ಅಂಡಮಾನ್ ಮತ್ತು ನಿಕೋಬಾರ್ ದ್ವಿಪಗಳು:

  1. ಜಿ.ಎಂ.ಸಿ. ಅನಂತಪುರ, ಆಂಧ್ರಪ್ರದೇಶ
  2. ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟರ್, ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್

ಅಸ್ಸಾಂ:

  1. ಗೌಹಾಟಿ ಮೆಡಿಕಲ್ ಕಾಲೇಜು, ಗೌಹಾಟಿ
  2. ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟರ್, ದಿಭ್ರುಗಢ್

ಬಿಹಾರ:

  1. ರಾಜೇಂದ್ರ ಮೆಮೋರಿಯಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಪಟ್ನಾ, ಚಂಢಿಗಢ
  2. ಪೋಸ್ಟ್ ಗ್ರ್ಯಾಡ್ಜ್ಯುವೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಕಲ್ ಎಜುಕೇಶನ್ ಆ್ಯಂಡ್ ರಿಸರ್ಚ್, ಚಂಢಿಗಢ.

ಛತ್ತೀಸ್ ಗಢ:

1. ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ರಾಯ್ಪುರ

ದೆಹಲಿ-ಎನ್.ಸಿ.ಆರ್.

  1. ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಮೆಡಿಕಲ್ ಸೈನ್ಸಸ್ ದೆಹಲಿ

2. ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್, ದೆಹಲಿ

ಗುಜರಾತ್:

  1. ಬಿ.ಜೆ. ಮೆಡಿಕಲ್ ಕಾಲೇಜು, ಅಹಮದಾಬಾದ್
  2. ಎಂ.ಪಿ.ಶಾ ಗವರ್ನಮೆಂಟ್ ಮೆಡಿಕಲ್ ಕಾಲೇಜ್, ಜಾಮ್ ನಗರ್

ಹರ್ಯಾಣ:

  1. ಪಂಡಿತ್. ಬಿ.ಡಿ. ಶರ್ಮಾ ಪೋಸ್ಟ್ ಗ್ರ್ಯಾಜ್ಯುವೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ರೋಹ್ಟಕ್, ಹರ್ಯಾಣ
  2. ಬಿಪಿಎಸ್ ಗವರ್ನಮೆಂಟ್ ಮೆಡಿಕಲ್ ಕಾಲೇಜು, ಸೋನಿಪತ್

ಹಿಮಾಚಲ ಪ್ರದೇಶ:

  1. ಇಂದಿರಾ ಗಾಂಧಿ ಮೆಡಿಕಲ್ ಕಾಲೇಜುಮ ಶಿಮ್ಲಾ, ಹಿಮಾಚಲ ಪ್ರದೇಶ
  2. ಡಾ. ರಾಜೇಂದ್ರ ಪ್ರಸಾದ್ ಗವರ್ನಮೆಂಟ್ ಮೆಡಿಕಲ್ ಕಾಲೇಜು, ಕಂಗ್ರಾ, ತಂಡ, ಹಿಮಾಚಲ ಪ್ರದೇಶ

ಜಮ್ಮು ಮತ್ತು ಕಾಶ್ಮೀರ:

  1. ಶೇರ್-ಎ-ಕಾಶ್ಮೀರ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಶ್ರೀನಗರ
  2. ಗವರ್ನಮೆಂಟ್ ಮೆಡಿಕಲ್ ಕಾಲೇಜು, ಜಮ್ಮು

ಜಾರ್ಖಂಡ್:

  1. ಎಂ.ಜಿ.ಎಂ. ಮೆಡಿಕಲ್ ಕಾಲೇಜು, ಜಮ್ಶ್ಯೆಡ್ ಪುರ

ಕೇರಳ:

  1. ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಫೀಲ್ಡ್ ಯುನಿಟ್, ಕೇರಳ
  2. ಗವರ್ನಮೆಂಟ್ ಮೆಡಿಕಲ್ ಕಾಲೇಜು, ತಿರುವನಂತಪುರಂ, ಕೇರಳ

3. ಗವರ್ನಮೆಂಟ್ ಮೆಡಿಕಲ್ ಕಾಲೇಜು, ಕೋಝಿಕ್ಕೋಡ್, ಕೇರಳ

ಮಧ್ಯಪ್ರದೇಶ:

  1. ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಭೋಪಾಲ್
  2. ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ರಿಸರ್ಚ್ ಇನ್ ಟ್ರೈಬಲ್ ಹೆಲ್ತ್ (NIRTH) ಜಬಲ್ಪುರ

ಮೇಘಾಲಯ:

  1. NEIGRI ಆಫ್ ಹೆಲ್ತ್ ಆ್ಯಂಡ್ ಮೆಡಿಕಲ್ ಸೈನ್ಸಸ್, ಶಿಲ್ಲಾಂಗ್, ಮೇಘಾಲಯ

ಮಹಾರಾಷ್ಟ್ರ:

  1. ಇಂದಿರಾ ಗಾಂಧಿ ಗವರ್ನಮೆಂಟ್ ಮೆಡಿಕಲ್ ಕಾಲೇಜು, ನಾಗ್ಪುರ
  2. ಕಸ್ತೂರ್ಬಾ ಹಾಸ್ಪಿಟಲ್ ಫಾರ್ ಇನ್ ಫೆಕ್ಟಿಯಸ್ ಡಿಸೀಸಸ್, ಮುಂಬಯಿ

ಮಣಿಪುರ:

1. ಜೆ.ಎನ್. ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಹಾಸ್ಪಿಟಲ್, ಇಂಪಾಲ್-ಈಸ್ಟ್, ಮಣಿಪುರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.