‘ಜನತಾ ಕರ್ಫ್ಯೂ’ಗೆ ಬೆಂಬಲ ನೀಡಿ: ಪ್ರಧಾನಿ ಕರೆಗೆ ಕಮಲ್, ಶಾರುಖ್, ಬಿಗ್ ಬಿ, ಮಾಧುರಿ ಬೆಂಬಲ

ಇಂಥ ಸಂಕಷ್ಟಮಯ ಸನ್ನಿವೇಶಗಳಲ್ಲಿ ಸರಕಾರದ ನಿಲುವಿಗೆ ಬೆಂಬಲ ನೀಡಬೇಕು...

Team Udayavani, Mar 21, 2020, 1:25 PM IST

‘ಜನತಾ ಕರ್ಫ್ಯೂ’ಗೆ ಬೆಂಬಲ ನೀಡಿ: ಪ್ರಧಾನಿ ಕರೆಗೆ ಕಮಲ್, ಶಾರುಖ್, ಬಿಗ್ ಬಿ ಬೆಂಬಲ

ಕೋವಿಡ್ 19 ವೈರಸ್ ಸೋಂಕಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮಾ.22ರಂದು ಕರೆ ನೀಡಿರುವ ‘ಜನತಾ ಕರ್ಫ್ಯೂ’ಗೆ ಬೆಂಬಲ ನೀಡುವಂತೆ ಸಮಾಜದ ವಿವಿಧ ವರ್ಗಗಳ ಮುಖಂಡರು ಕೋರಿದ್ದಾರೆ. ಇಂಥ ಸಂಕಷ್ಟಮಯ ಸನ್ನಿವೇಶಗಳಲ್ಲಿ ಸರಕಾರದ ನಿಲುವಿಗೆ ಬೆಂಬಲ ನೀಡಬೇಕು. ಸಾಮಾಜಿಕವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಬಾಲಿವುಡ್‌ನ‌ ತಾರೆಯರಾದ ಮಾಧುರಿ ದೀಕ್ಷಿತ್‌, ಶಾರುಖ್‌ ಖಾನ್‌, ಬಹುಭಾಷಾ ನಟ ಕಮಲ್‌ ಹಾಸನ್‌ ಸೇರಿದಂತೆ ಪ್ರಮುಖರು ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ.

ಜನತಾ ಕರ್ಫ್ಯೂನ ಪ್ರಧಾನ ಉದ್ದೇಶವೇ ಸೋಂಕು ತಡೆಗಟ್ಟುವುದೇ ಆಗಿದೆ. ಹೀಗಾಗಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈ ಅಂಶವನ್ನು ನಾವು ಮುಂದುವರಿಸಬೇಕು. ಸುರಕ್ಷಿತರಾಗಿರಿ ಮತ್ತು ಆರೋಗ್ಯ ವಂತರಾಗಿ ಎಂದು ಶಾರುಖ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.


ಕಮಲ್‌ ಹಾಸನ್‌ ಟ್ವೀಟ್‌ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಕರೆಗೆ ನಾನು ಬೆಂಬಲ ನೀಡುತ್ತೇನೆ. ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಸಲಹೆಯಂತೆ ವೈರಸ್‌ ನಿಯಂತ್ರಣಕ್ಕೆ ಎಲ್ಲರೂ ಸಹಕಾರ, ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ. ಬಾಲಿವುಡ್‌ನ‌ ಇನ್ನಿತರ ಪ್ರಮುಖರಾಗಿರುವ ಅಮಿತಾಭ್‌ ಬಚ್ಚನ್‌, ಕರಣ್‌ ಜೋಹರ್‌, ಅಕ್ಷಯ ಕುಮಾರ್‌, ಹೃತಿಕ್‌ ರೋಶನ್‌ ಸೇರಿದಂತೆ ಪ್ರಮುಖರು ಇದೇ ರೀತಿಯ ಮನವಿಯನ್ನು ದೇಶವಾಸಿಗಳಿಗೆ ಮಾಡಿದ್ದಾರೆ.


ದೇಶಾದ್ಯಂತ ಬಂದ್‌:
ದೇಶಾದ್ಯಂತ ವರ್ತಕರು ಕೂಡ ಮಾ. 22ರಂದು ಪ್ರಧಾನಿ ಮೋದಿ ಕರೆಗೆ ಬೆಂಬಲ ಸೂಚಿಸಿ ವಹಿವಾಟು ಬಂದ್‌ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಅಖಿಲ ಭಾರತ ವರ್ತಕರ ಒಕ್ಕೂಟ ಹೇಳಿದೆ. ಹೊಸದಿಲ್ಲಿಯಲ್ಲಿ 15 ಲಕ್ಷ ಮಂದಿ ವ್ಯಾಪಾರಸ್ಥರು ಮತ್ತು 35 ಲಕ್ಷ ಮಂದಿ ಉದ್ಯೋಗಿಗಳು ಭಾಗವಹಿಸಲಿದ್ದಾರೆ ಎಂದು ಸಿಎಐಟಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಖಂಡೇಲ್‌ವಾಲ್‌ ಹೇಳಿದ್ದಾರೆ. ಇದರ ಜತೆಗೆ ರಾಷ್ಟ್ರ ರಾಜಧಾನಿ ಪ್ರದೇಶಾದ್ಯಂತ ಮೆಟ್ರೋ ರೈಲು ಸೇವೆ ರದ್ದಾಗಲಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.