ಶಾಲಾ ಕಾಲೇಜುಗಳಿಗೆ ಕೋವಿಡ್‌ 3ನೇ ಅಲೆ ಬರೆ !


Team Udayavani, Jan 9, 2022, 6:50 AM IST

ಶಾಲೆ-ಕಾಲೇಜಿಗೆ ಕೋವಿಡ್‌ 3ನೇ ಅಲೆ ಬರೆ !

ಸಾಂದರ್ಭಿಕ ಚಿತ್ರ.

ನವದೆಹಲಿ: ಕೋವಿಡ್‌ ಆರಂಭವಾದಾಗಿನಿಂದಲೂ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಕೋವಿಡ್‌ 2ನೇ ಅಲೆ ಮುಗಿಸಿ ಶಾಲೆಗಳು ಆರಂಭವಾಗುತ್ತಿರುವಷ್ಟರಲ್ಲಿ ಒಮಿಕ್ರಾನ್‌ ಕಾಟ ಶುರುವಾಗಿದ್ದು, ಮತ್ತೆ ಶಾಲಾ ಕಾಲೇಜುಗಳ ಆನ್‌ಲೈನ್‌ ತರಗತಿಗಳತ್ತ ತಿರುಗಿವೆ. ಯಾವ ಯಾವ ರಾಜ್ಯಗಳ ಶಾಲೆ ಕಾಲೇಜುಗಳಲ್ಲಿ ಯಾವ ನಿಯಮವಿದೆ ಎನ್ನುವ ಮಾಹಿತಿ ಇಲ್ಲಿದೆ.

ದೆಹಲಿ:
-ಜ.3ರಿಂದಲೇ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳು ಬಂದ್‌
-ಆನ್‌ಲೈನ್‌ ತರಗತಿಗೆ ಅವಕಾಶ

ಅಸ್ಸಾಂ:
-5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಜ.30ರವರೆಗೆ ಭೌತಿಕ ತರಗತಿ ರದ್ದು
-9-11ನೇ ತರಗತಿಯವರಿಗೆ 3 ದಿನ ಆನ್‌ಲೈನ್‌, 3 ದಿನ ಭೌತಿಕ ತರಗತಿ

ಗುಜರಾತ್‌:
-ಜ.31ರವರೆಗೆ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ
-9ರ ಮೇಲಿನ ತರಗತಿಗಳ ಟ್ಯೂಷನ್‌ ಸೆಂಟರ್‌ಗಳಿಗೆ ಶೇ. 50 ಆಸನ ಭರ್ತಿಗೆ ಅವಕಾಶ

ಒಡಿಶಾ:
-ಶಾಲೆ, ಕಾಲೇಜುಗಳು, ತಾಂತ್ರಿಕ ವಿದ್ಯಾಲಯಗಳು ಫೆ.1ರವರೆಗೆ ಬಂದ್‌

ಮಹಾರಾಷ್ಟ್ರ:
-ಜ.30ರವರೆಗೆ ಎಲ್ಲ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಭೌತಿಕ ತರಗತಿ ರದ್ದು

ಗೋವಾ:
-ಜ.26ರವರೆಗೆ ಶಾಲೆ, ಕಾಲೇಜುಗಳ ಭೌತಿಕ ತರಗತಿ ರದ್ದು

ಜಾರ್ಖಂಡ್‌:
-ಎಲ್ಲ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಜ.15ರವರೆಗೆ ಭೌತಿಕ ತರಗತಿ ರದ್ದು

ಹರ್ಯಾಣ:
-ಜ.12ರವರೆಗೆ ಎಲ್ಲ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಭೌತಿಕ ತರಗತಿ ರದ್ದು

ಬಿಹಾರ:
-ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಜ.21ರವರೆಗೆ ಆನ್‌ಲೈನ್‌ ತರಗತಿ

ಪಂಜಾಬ್‌:
-ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಜ.15ರವರೆಗೆ ಭೌತಿಕ ತರಗತಿ ರದ್ದು

ಉತ್ತರ ಪ್ರದೇಶ:
-12ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಜ.16ರವರೆಗೆ ಕೇವಲ ಆನ್‌ಲೈನ್‌ ತರಗತಿ

ತೆಲಂಗಾಣ:
-ಎಲ್ಲ ಶಾಲೆಗಳಿಗೆ ಜ.16ರವರೆಗೆ ಭೌತಿಕ ತರಗತಿ ರದ್ದು
-ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.