ಗೋವಾದಲ್ಲಿ ಇಳಿಕೆಯಾದ ಕೋವಿಡ್ ಸಾವಿನ ಪ್ರಮಾಣ


Team Udayavani, May 22, 2021, 4:05 PM IST

ಗೋವಾದಲ್ಲಿ ಇಳಿಕೆಯಾದ ಕೋವಿಡ್ ಸಾವಿನ ಪ್ರಮಾಣ

ಪಣಜಿ: ಗೋವಾ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮತ್ತು ಕೋವಿಡ್ ನಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಕಳೆದ ಕೆಲ ದಿನಗಳಿಂದ ನಿಯಂತ್ರಣಕ್ಕೆ ಬಂದಿರುವುದು ರಾಜ್ಯದ ಜನತೆಯ ಭೀತಿ ದೂರವಾಗುವಂತೆ ಮಾಡಿದೆ.

ರಾಜ್ಯದಲ್ಲಿ ಸದ್ಯ ಕೋವಿಡ್ ಸೋಂಕಿನ ಪ್ರಮಾಣ ಶೇ 32 ರಷ್ಟಿದ್ದು, ಸೋಂಕಿನಿಂದ ಗುಣಮುಖರಾಗುವ ಪ್ರಮಾಣ ಶೇ 85 ಕ್ಕೆ ತಲುಪಿದೆ.

ರಾಜ್ಯದಲ್ಲಿ ಕಫ್ರ್ಯೂ ಜಾರಿಯಾಗುವ ಮುನ್ನ ಕೋವಿಡ್ ಸೋಂಕಿನ ಪ್ರಮಾಣ ಶೇ. 52 ಕ್ಕೆ ತಲುಪಿತ್ತು. ಆದರೆ ಇದೀಗ ಪ್ರಮಾಣ ಶೇ 32 ಕ್ಕೆ ಇಳಿಕೆಯಾಗಿದೆ. ಇಷ್ಟೇ ಅಲ್ಲದೆಯೇ ಸೋಂಕಿನಿಂದ ಗುಣಮುಖರಾಗುವ ಪ್ರಮಾಣ ಶೇ. 70 ಕ್ಕೆ ಇಳಿಕೆಯಾಗಿತ್ತು, ಇದು ಸದ್ಯ ಶೇ 85 ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯು ನೀಡಿರುವ ಈ ಎಲ್ಲ ಅಂಕೆ ಸಂಖ್ಯೆಗಳು ರಾಜ್ಯದಲ್ಲಿಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿರುವುದು ಕಂಡುಬರುತ್ತಿದೆ.

ರಾಜ್ಯದಲ್ಲಿ ಕಫ್ರ್ಯೂ ಜಾರಿಯಾಗುವ ಮುನ್ನ ಪ್ರತಿದಿನ ಸುಮಾರು 4500 ಜನರಿಗೆ ಕರೋನಾ ಸೋಂಕು ದೃಢಪಟ್ಟಿತ್ತು, ಆದರೆ ಸದ್ಯ ರಾಜ್ಯದಲ್ಲಿ ಪ್ರತಿದಿನ ಸುಮಾರು 1500 ಜನ ಕರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ 19,328 ಕರೋನಾ ಸಕ್ರಿಯ ಪ್ರಕರಣಗಳಿವೆ.

 ಅಷ್ಟೇನೂ ಟಫ್ ರೂಲ್ಸ್ ಇಲ್ಲದೆಯೇ ಕೋವಿಡ್ ಸೋಂಕು ಇಳಿಕೆ :

ಹೌದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಗೋವಾದಲ್ಲಿ ಅಂತಹ ಯಾವುದೇ ಟಫ್ ರೂಲ್ಸ್ ಜಾರಿಗೊಳಿಸಿದೆಯೇ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿರುವುದು ಕಂಡುಬರುತ್ತಿದೆ. ರಾಜ್ಯದಲ್ಲಿ ಎಲ್ಲ ಇಂಡಸ್ಟ್ರಿಗಳು ಮತ್ತು ಪ್ರಮುಖ ಕಛೇರಿಗಳು ಆರಂಭದಲ್ಲಿದೆ.

ರಾಜ್ಯದಲ್ಲಿ ಜನರ ಓಡಾಟ ಸಹಜ ಸ್ಥಿತಿಯತ್ತ ಸಾಗುತ್ತಿದೆ. ಇತರ ರಾಜ್ಯಗಳಲ್ಲಿ ಲಾಕ್‍ಡೌನ್ ಜಾರಿಗೊಳಿಸಿ ಅತ್ಯಂತ ಟಫ್ ರೂಲ್ಸ್ ಜಾರಿಯಾಗಿ ಹಲವು ದಿನಗಳು ಕಳೆದರೂ ಇದುವರೆಗೂ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದಾಗಿ ಗೋವಾ ಸರ್ಕಾರ ಅಂತದ್ದೇನು ಫಾರ್ಮುಲಾ ಬಳಸಿ ಸೋಂಕು ನಿಯಂತ್ರಿಸಿದೆ ಎಂಬುದು ಅಚ್ಚರಿ ಮೂಡಿಸುವಂತೆ ಮಾಡಿದೆ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.