ಚೀನದ ವುಹಾನ್‌ ಮಾರುಕಟ್ಟೆಯಿಂದಲೇ ಕೋವಿಡ್ ಹರಡಿದ್ದು!

ಎರಡು ಸಂಶೋಧನೆಗಳ ಮೂಲಕ ವಿಜ್ಞಾನಿಗಳ ಅಭಿಪ್ರಾಯ : ಸೈನ್ಸ್‌ ನಿಯತಕಾಲಿಕೆಯಲ್ಲಿ ಲೇಖನ

Team Udayavani, Jul 28, 2022, 7:10 AM IST

ಚೀನದ ವುಹಾನ್‌ ಮಾರುಕಟ್ಟೆಯಿಂದಲೇ ಕೋವಿಡ್ ಹರಡಿದ್ದು!

ನವದೆಹಲಿ: 2019ರ ಡಿಸೆಂಬರ್‌ನಲ್ಲಿ ಚೀನದಲ್ಲಿ ಮೊದಲು ಪತ್ತೆಯಾಗಿ ನಂತರ ವಿಶ್ವವನ್ನೆಲ್ಲ ಆವರಿಸಿಕೊಂಡು 64 ಲಕ್ಷ ಮಂದಿಯ ಸಾವಿಗೆ ಕಾರಣವಾದ; ಕೊರೊನಾ ವೈರಸ್‌ ನಿಜವಾಗಿಯೂ ಹುಟ್ಟಿದ್ದೆಲ್ಲಿಂದ? ಎರಡು ಹೊಸ ಅಧ್ಯಯನಗಳ ಪ್ರಕಾರ, ಚೀನದ ವುಹಾನ್‌ನಲ್ಲಿನ ಮಾರುಕಟ್ಟೆಯಿಂದಲೇ ಜನರಿಗೆ ಹರಡಿದೆ.

ಅರ್ಥಾತ್‌ ಅಲ್ಲಿನ ಪ್ರಾಣಿಗಳಿಂದ ಉದ್ಯೋಗಿಗಳಿಗೆ ಮೊದಲು ತಗುಲಿ, ಅನಂತರ ಎಲ್ಲರನ್ನೂ ವ್ಯಾಪಿಸಿಕೊಂಡಿದೆ. ವುಹಾನ್‌ ಮಾರುಕಟ್ಟೆಯಲ್ಲಿ ಜೀವಂತ ಪ್ರಾಣಿಗಳನ್ನು ಮಾರಲಾಗುತ್ತದೆ. ಹಿಂದೆಯೂ ಕೆಲವು ವೈರಸ್‌ಗಳು ಪ್ರಾಣಿಗಳಲ್ಲೇ ಮೊದಲು ಕಾಣಿಸಿಕೊಂಡಿದ್ದವು. ಈ ಸಂಶೋಧನೆಯಿಂದ ವುಹಾನ್‌ ಪ್ರಯೋಗಾಲಯದಲ್ಲಿ ವೈರಸ್‌ ಅನ್ನು ಹುಟ್ಟಿಸಲಾಗಿದೆ ಎಂಬ ಅಭಿಪ್ರಾಯಗಳಿಗೆ ಹಿನ್ನಡೆಯಾಗಿದೆ.

ಈ ರೀತಿಯ ಒಂದು ನಿಷ್ಕರ್ಷೆಗೆ ಕಾರಣ ಸೈನ್ಸ್‌ ನಿಯತಕಾಲಿಕೆಯಲ್ಲಿ ಕಾಣಿಸಿಕೊಂಡ ಸಂಶೋಧನೆ. ಸಂಶೋಧನಾ ವರದಿಯ ಸಹ ಲೇಖಕ, ಸ್ಕ್ರಿಪ್ಸ್‌ ರೀಸರ್ಚ್‌ ಸಂಸ್ಥೆಯ ಇಮ್ಯುನಾಲಜಿ ಆ್ಯಂಡ್‌ ಮೈಕ್ರೊಬಯಾಲಜಿ ವಿಭಾಗದ ಪ್ರೊಫೆಸರ್‌ ಕ್ರಿಸ್ಟಿಯನ್‌ ಆ್ಯಂಡರ್ಸನ್‌ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಅರಿಜೋನ ವಿವಿಯ ಜೀವಶಾಸ್ತ್ರಜ್ಞ ಮೈಕೆಲ್‌ ವೊರೊಬಿ, ಚೀನ ವಿಜ್ಞಾನಿಗಳು ನೀಡಿದ ಮಾಹಿತಿಗಳನ್ನು ಪರಿಶೀಲಿಸಿ ಇಂತಹದ್ದೇ ಅಭಿಪ್ರಾಯ ನೀಡಿದ್ದಾರೆ.

ಭಾರತದಲ್ಲಿ ಕೊರೊನಾ:
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,39,38,764ಕ್ಕೇರಿದೆ. ಸಮಾಧಾನಕರ ಸಂಖ್ಯೆಯೆಂದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,45,026ಕ್ಕಿಳಿದಿದೆ. ಅಂದರೆ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.