ಕೋವಿಡ್: ಮುಂದಿನ 3 ತಿಂಗಳು ನಿರ್ಣಾಯಕ
Team Udayavani, Oct 24, 2020, 12:26 AM IST
ಸಾಂದರ್ಭಿ ಚಿತ್ರ
ಹೊಸದಿಲ್ಲಿ: ದೇಶದ ಕೋವಿಡ್ ವೈರಸ್ ಸ್ಥಿತಿಯನ್ನು ನಿರ್ಧರಿಸುವಲ್ಲಿ ಮುಂದಿನ 3 ತಿಂಗಳು ನಿರ್ಣಾಯಕ ವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಹೇಳಿದ್ದಾರೆ. ಜತೆಗೆ, ಹಬ್ಬಗಳ ವೇಳೆ ಹಾಗೂ ಚಳಿಗಾಲದಲ್ಲಿ ದೇಶವಾಸಿ ಗಳೆಲ್ಲರೂ ಕೊರೊನಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆಯೂ ಅವರು ಸಲಹೆ ನೀಡಿದ್ದಾರೆ.
ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 95 ಸಾವಿರದಿಂದ ಈಗ 55 ಸಾವಿರಕ್ಕಿಳಿದಿದೆ. ಸೋಂಕು ದ್ವಿಗುಣ ಗೊಳ್ಳುವಿಕೆಯ ದರವೂ 97.2 ದಿನಗಳಿಗೆ ಏರಿಕೆಯಾಗಿದೆ. ದೇಶದಲ್ಲೀಗ 7 ಲಕ್ಷಕ್ಕಿಂತಲೂ ಕಡಿಮೆ ಸಕ್ರಿಯ ಸೋಂಕಿತರಿದ್ದಾರೆ. ಮರಣ ಪ್ರಮಾಣವೂ ಶೇ.1.51ಕ್ಕಿಳಿದಿದೆ. ಇವೆಲ್ಲವೂ ನಾವು ಸರಿಯಾದ ದಿಕ್ಕಿನಲ್ಲೇ ಸಾಗುತ್ತಿದ್ದೇವೆ ಎಂಬುದರ ಸೂಚಕವಾಗಿದೆ ಎಂದಿದ್ದಾರೆ ಹರ್ಷವರ್ಧನ್.
ಪಾಸಿಟಿವಿಟಿ ದರ ಇಳಿಕೆ: ಭಾರತದಲ್ಲಿನ ಕೊರೊನಾ ಪಾಸಿಟಿವಿಟಿ ದರ ಈಗ ಶೇ.7.75ಕ್ಕಿಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಗುರುವಾರದಿಂದ ಶುಕ್ರವಾರಕ್ಕೆ 24 ಗಂಟೆಗಳಲ್ಲಿ 54,366 ಮಂದಿಗೆ ಸೋಂಕು ದೃಢಪಟ್ಟಿದ್ದು, 690 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 69.48 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ