ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಸರ್ಕಾರದ ಯೋಜನೆಗೆಳು ತೃಪ್ತಿದಾಯಕ : ಸುಪ್ರೀಂ


Team Udayavani, Aug 30, 2021, 4:27 PM IST

covid19 devastated many lives heart wrenching to see survival of children at stake Supreme Court Udayavani News

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕೋವಿಡ್ ಸಾಂಕ್ರಾಮಿಕ ಸೊಂಕಿನಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಅವರ ಪಾಲಿಗೆ ಆಸರೆ ಆಗುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೂಗೊಂಡಿರುವ ಯೋಜನೆಗಳು ಸಮಾಧಾನಕರವಾಗಿದೆ ಎಂದು ಸುಪ್ರೀಂ ಕೋರ್ಟ್ (ಆಗಸ್ಟ್ 30) ಹೇಳಿದೆ.

ಕೋವಿಡ್ ಸಾಂಕ್ರಾಮಿಕ ಸೋಂಕಿನಿಂದ ದೇಶದಲ್ಲಿ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಕ್ಕಳು ಸೋಂಕಿನ ಕಾರಣದಿಂದಾಗಿ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಅಂತವರಿಗೆ ನೆರವಾಗುವ ದೃಷ್ಟಿಯಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳು ತೃಪ್ತದಾಯಕವಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ : ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್

ನ್ಯಾಯಮೂರ್ತಿಗಳಾದ ಎಲ್‌ ನಾಗೇಶ್ವರರಾವ್ ಮತ್ತು ಅನಿರುದ್ಧ ಬೋಸ್‌ ಅವರನ್ನೊಳಗೊಂಡ ನ್ಯಾಯಪೀಠ, ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಬಗ್ಗೆಎ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಶ್ಲಾಘಿಸಿದ್ದು,  ತಂದದೆ ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ, ತಕ್ಷಣ ಮೂಲಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಳಂಬ ಮಾಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಹೇಳಿದೆ.

‘ಮಕ್ಕಳ ರಕ್ಷಣಾ ಮನೆಗಳಲ್ಲಿ ಕೋವಿಡ್‌–19 ಸಾಂಕ್ರಾಮಿಕದ‘ ಕುರಿತ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸುವ ವೇಳೆ, ನ್ಯಾಯಪೀಠ, ‘ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸುಮಾರು ಒಂದು ಲಕ್ಷ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ.

ಇದೇ ವೇಳೆ, ‘ಬಾಲ ನ್ಯಾಯ ಸಮಿತಿ (ಸಿಡಬ್ಲ್ಯೂಸಿ) ಯ ವಿಚಾರಣೆಗಳು, ಬಾಲ ನ್ಯಾಯ (ಮಕ್ಕಳ ಕಾಳಜಿ ಮತ್ತು ರಕ್ಷಣೆ) ಕಾಯ್ದೆ, 2015 ರ ಅನುಸಾರವಾಗಿ, ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಗುರುತಿಸುವುದನ್ನು ತ್ವರಿತಗೊಳಿಸಬೇಕು‘ ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿದೆ.

ಇನ್ನು, ‘ಅಪ್ರಾಪ್ತ ವಯಸ್ಕರಿಗೆ ಅಗತ್ಯವಿರುವ ಯೋಜನೆಗಳ ಪ್ರಯೋಜನಗಳು ತಲುಪುವಂತೆ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೂಡ ಹೇಳಿದೆ.

ಎಲ್ಲಾ ಮಕ್ಕಳಿಗೆ ಸಂವಿಧಾನದ ಪ್ರಕಾರ ಉಚಿತ ಮತ್ತು ಕಡ್ಡಾಯವಾಗಿ ಪ್ರಾಥಮಿಕ ಶಿಕ್ಷಣವನ್ನು ಪಡೆದುಕೊಳ್ಳುವ ಹಕ್ಕಿದೆ. ಸುಲಭವಾಗಿ ಮಕ್ಕಳಿಗೆ ಶಿಕ್ಷಣ ಸಿಗುವಂತೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಮತ್ತು ಬಾಧ್ಯತೆ ಎಂದು ಸುಪ್ರೀಂ ಹೇಳಿದೆ.

ಇದನ್ನೂ ಓದಿ : ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.