ಕೊವಿಶೀಲ್ಡ್‌ ಡೋಸ್‌ಗಳ ನಡುವಿನ ಅಂತರ 12-16 ರಿಂದ 8-16 ವಾರಗಳಿಗೆ ಇಳಿಕೆ


Team Udayavani, Mar 20, 2022, 10:00 PM IST

ಕೊವಿಶೀಲ್ಡ್‌ ಡೋಸ್‌ಗಳ ನಡುವಿನ ಅಂತರ 12-16 ರಿಂದ 8-16 ವಾರಗಳಿಗೆ ಇಳಿಕೆ

ನವದೆಹಲಿ: ಕೊವಿಶೀಲ್ಡ್‌ ಲಸಿಕೆಯ ಮೊದಲ ಡೋಸ್‌ ಮತ್ತು ಎರಡನೇ ಡೋಸ್‌ ನಡುವಿನ ಅಂತರವು ಸದ್ಯದಲ್ಲೇ 8 ರಿಂದ 16 ವಾರಗಳಿಗೆ ಇಳಿಯಲಿದೆ.

ಲಸಿಕೆಗೆ ಸಂಬಂಧಿಸಿದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ(ಎನ್‌ಟಿಎಜಿಐ) ಈ ಕುರಿತು ಶಿಫಾರಸು ಮಾಡಿದೆ.

ಪ್ರಸ್ತುತ ಕೊವಿಶೀಲ್ಡ್‌ನ ಮೊದಲ ಡೋಸ್‌ ಪಡೆದವರಿಗೆ 12-16 ವಾರಗಳ ಬಳಿಕವೇ ಎರಡನೇ ಡೋಸ್‌ ನೀಡಲಾಗುತ್ತಿದೆ.

ಎರಡನೇ ಡೋಸ್‌ ಅನ್ನು 8-16 ವಾರಗಳಲ್ಲಿ ನೀಡಿದರೂ, 12-16 ವಾರಗಳ ಬಳಿಕ ಉತ್ಪತ್ತಿಯಾಗುವಷ್ಟೇ ಪ್ರತಿಕಾಯ ಉತ್ಪತ್ತಿಯಾಗುತ್ತದೆ ಎನ್ನುವುದನ್ನು ಇತ್ತೀಚೆಗಿನ ಹಲವು ಜಾಗತಿಕ ವೈಜ್ಞಾನಿಕ ಪುರಾವೆಗಳು ಸ್ಪಷ್ಟಪಡಿಸಿವೆ.

ಈ ಹಿನ್ನೆಲೆಯಲ್ಲಿ ಅಂತರವನ್ನು ಇಳಿಸುವ ನಿರ್ಧಾರಕ್ಕೆ ಬರಲಾಯಿತು ಎಂದು ಸಮಿತಿ ಹೇಳಿದೆ.

ಭಾರತ್‌ ಬಯೋಟೆಕ್‌ ಕಂಪನಿಯ ಕೊವ್ಯಾಕ್ಸಿನ್‌ ಲಸಿಕೆಯನ್ನು ಮೊದಲ ಡೋಸ್‌ ನೀಡಿದ 28 ದಿನಗಳಲ್ಲಿ ಎರಡನೇ ಡೋಸ್‌ ನೀಡಲಾಗುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.