ಸಗಣಿ ಚಿಪ್ನಿಂದ ತಗ್ಗುತ್ತದೆ ಮೊಬೈಲ್ ರೇಡಿಯೇಷನ್
Team Udayavani, Oct 14, 2020, 6:30 AM IST
ಹೊಸದಿಲ್ಲಿ: ಸಗಣಿಯಿಂದ ಸಿದ್ಧಪಡಿಸಿದ ಚಿಪ್ ಮೊಬೈಲ್ ರೇಡಿಯೇಷನ್ ತಡೆಯುತ್ತದೆ. ವೈಜ್ಞಾನಿಕವಾಗಿಯೂ ಇದು ಸಾಬೀತಾಗಿದೆ ಎಂದು ರಾಷ್ಟ್ರೀಯ ಗೋ ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಸಗಣಿಗೆ ರೇಡಿಯೇಷನ್ ಅನ್ನು ತಡೆಯಲು ಮತ್ತು ಪ್ರಭಾವ ತಗ್ಗಿಸುವ ಸಾಮರ್ಥ್ಯವಿದೆ ಎಂದರು. ಜತೆಗೆ ಸುದ್ದಿಗೊಷ್ಠಿಯಲ್ಲಿ ನೂತನವಾಗಿ ತಯಾರಿಸ ಲಾದ ಚಿಪ್ ಅನ್ನು ಪ್ರದರ್ಶಿಸಿದರು. ಮೊಬೈಲ್ಗಳಲ್ಲಿ ಈ ಚಿಪ್ ಅಳವಡಿಸಿದರೆ, ರೇಡಿಯೇಷನ್ ಪ್ರಮಾಣ ತಗ್ಗಿಸುತ್ತದೆ ಮತ್ತು ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಬಾಲಿವುಡ್ ನಟ ಅಕ್ಷಯ ಕುಮಾರ್ ಆರೋಗ್ಯ ಕಾರಣಕ್ಕೆ ಗೋ ಮೂತ್ರ ಸೇವಿಸುವುದಾಗಿ ಹೇಳಿದ್ದರು. ಅದರಿಂದ ಅವರಿಗೆ ಧನಾತ್ಮಕ ಪರಿಣಾಮಗಳು ಉಂಟಾದ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.
33 ಕೋಟಿ ದೀಪಗಳು: ಗೋ ಮೂತ್ರದಿಂದ ಸ್ಯಾನಿಟೈಸರ್ ಸಿದ್ಧಪಡಿಸುವಲ್ಲಿ ಯಶಸ್ವಿಯಾಗಿರುವ ಆಯೋಗ ಸಗಣಿಯಿಂದ ಸಿದ್ಧಪಡಿಸುವ 33 ಕೋಟಿ ದೀಪಗಳ ಬಳಕೆಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಈ ಮೂಲಕ ದೀಪಾವಳಿ ಅವಧಿಯಲ್ಲಿ ಚೀನ ನಿರ್ಮಿತ ಹಣತೆ ಬಳಕೆ ತಗ್ಗಿಸಲು ಪ್ರಯತ್ನ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ