ಶಿಲೀಂಧ್ರ ಸಾಂಕ್ರಾಮಿಕಕ್ಕೆ ಸಗಣಿ ಸುಡುವುದೇ ಕಾರಣ?
Team Udayavani, Apr 10, 2022, 8:10 AM IST
ನವದೆಹಲಿ: ಭಾರತದಲ್ಲಿ ಕೊರೊನಾ ಸಮಯದಲ್ಲಿ ಬ್ಲಾಕ್ ಫಂಗಸ್ (ಕಪ್ಪು ಶಿಲೀಂಧ್ರ)ದಿಂದ ಸಾಂಕ್ರಾಮಿಕ ಉಂಟಾಗುವುದಕ್ಕೆ ಕಾರಣ, ಹೆಚ್ಚು ಪ್ರಮಾಣದಲ್ಲಿ ಹಸುವಿನ ಸಗಣಿ ಸುಟ್ಟಿರುವುದು ಮತ್ತು ಕೊರೊನಾ ಸಮಯದಲ್ಲಿ ನೀಡಲಾದ ಸ್ಟೆರಾಯ್ಡಗಳು ಎಂದು ವರದಿಯೊಂದು ಹೇಳಿದೆ.
“ಅಮೆರಿಕನ್ ಸೊಸೈಟಿ ಆಫ್ ಮೈಕ್ರೋಬಯೋಲಜಿ’ ಪ್ರಕಟಿಸಿರುವ ವರದಿಯ ಪ್ರಕಾರ “”ಬೇರೆ ದೇಶಗಳಲ್ಲೂ ಸ್ಟೆರಾಯ್ಡ ಬಳಕೆಯಾಗಿದೆಯಾದರೂ ಭಾರತದಲ್ಲಿ ಹೆಚ್ಚಾಗಿ ಶಿಲೀಂಧ್ರಗಳಿಂದ ಸಾಂಕ್ರಾಮಿಕ ಕಾಣಿಸಿಕೊಂಡಿದೆ.
ಇದನ್ನೂ ಓದಿ:ಯಲಹಂಕ: 16ರ ಬಾಲಕಿಯ ಗ್ಯಾಂಗ್ ರೇಪ್, ಬ್ಲ್ಯಾಕ್ಮೇಲ್; 7 ಜನರ ಬಂಧನ
ಶಿಲೀಂಧ್ರದ ಮಾದರಿಗಳಲ್ಲೊಂದಾದ ಮ್ಯೂಕುರೇಲ್ಸ್ ಸಮೃದ್ಧವಾಗಿರುವ ವಸ್ತು (ಸಗಣಿ) ಸುಡುವುದರಿಂದ ಈ ರೀತಿ ಸಮಸ್ಯೆಯಾಗಿದೆ. ಇದು ಹೆಚ್ಚು ಜನರಲ್ಲಿ ಸಕ್ಕರೆ ಕಾಯಿಲೆಗೆ ಕಾರಣವಾಗಬಹುದು” ಎಂದು ಹೇಳಲಾಗಿದೆ.
ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ಆಸ್ಪತ್ರೆಗಳ ಸುತ್ತಲಿನ ಗಾಳಿಯಲ್ಲಿ ಮ್ಯೂಕುರೇಲ್ಸ್ ಅಂಶ ಶೇ. 51.8 ಹೆಚ್ಚಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ