ಗೋವು ತಾಯ್ತನದ ಸಂಕೇತ; ಪವಿತ್ರ ರಾಷ್ಟ್ರೀಯ ಸಂಪತ್ತು
Team Udayavani, Jun 11, 2017, 10:44 AM IST
ಅಮರಾವತಿ: “ಗೋವು ಎನ್ನುವುದು ತಾಯ್ತನದ ಸಂಕೇತ. ಅದು ಪವಿತ್ರ ರಾಷ್ಟ್ರೀಯ ಸಂಪತ್ತು. ಅದನ್ನು ಕೊಲ್ಲುವುದು ಅಥವಾ ನೋವುಂಟು ಮಾಡುವುದನ್ನು ಜಾಮೀನುರಹಿತ ಅಪರಾಧ ಎಂದು ಘೋಷಿಸಬೇಕು.’
ಹೀಗೆಂದು ಹೇಳಿರುವುದು ಹೈದರಾಬಾದ್ ಹೈಕೋರ್ಟ್ ನ್ಯಾಯಾಧೀಶ ಬಿ. ಶಿವಶಂಕರ ರಾವ್. ಗೋಹತ್ಯೆ ಮಾಡು ವವರಿಗೆ ಜೀವಾವಧಿ ಶಿಕ್ಷೆ ನೀಡುವಂತೆ ರಾಜಸ್ಥಾನ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೂಬ್ಬರು ನ್ಯಾಯಾಧೀಶರಿಂದ ಇಂಥ ಮಾತುಗಳು ಹೊರಬಿದ್ದಿವೆ. ತನ್ನ ಮನೆಯಿಂದ ಪೊಲೀಸರು ವಶಪಡಿಸಿಕೊಂಡಿದ್ದ 63 ಹಸು ಗಳು, 2 ಕೋಣಗಳನ್ನು ವಾಪಸ್ ಕೊಡಿಸಬೇಕೆಂದು ಕೋರಿ ಜಾನುವಾರು ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಮನವಿ ತಿರಸ್ಕರಿಸುವ ವೇಳೆ ನ್ಯಾ| ರಾವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಮೊಘಲ್ ದೊರೆಗಳೂ ಗೋಹತ್ಯೆಯನ್ನು ನಿರ್ಬಂಧಿಸಿದ್ದರು. ಜಾನುವಾರು ಕ್ರೌರ್ಯ ಪ್ರತಿಬಂಧಕ ಕಾಯ್ದೆಗೆ ತಿದ್ದುಪಡಿ ತರಬೇಕು. ಆರೋಗ್ಯವಂತ ಜಾನುವಾರುಗಳನ್ನು ವಯಸ್ಸಾಗಿದೆ, ವಧೆಗೆ ಅರ್ಹವಾಗಿವೆ ಎಂದು ಸುಳ್ಳು ಪ್ರಮಾಣಪತ್ರ ನೀಡುವ ಪಶುವೈದ್ಯರಿಗೂ ಶಿಕ್ಷೆಯಾಗಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ