ಗೋವಿನ ಹೆಸರಲ್ಲಿ ಮತ ಯಾಚಿಸುವವರು ಮೇವನ್ನೂ ಕೊಡಬೇಕು: ಕೇಜ್ರಿ
Team Udayavani, Jan 12, 2019, 6:46 AM IST
ಹೊಸದಿಲ್ಲಿ : ಗೋವಿನ ಹೆಸರಲ್ಲಿ ಮತ ಯಾಚಿಸುವವರು ಗೋವುಗಳಿಗೆ ಮೇವನ್ನು ಕೂಡ ಒದಗಿಸಬೇಕು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಎಂಸಿಡಿ ಕಳೆದ ಎರಡು ವರ್ಷಗಳಲ್ಲಿ ಗೋಶಾಲೆಗಳಿಗೆ ಬಿಡುಗಡೆ ಮಾಡಬೇಕಾಗಿದ್ದ ಹಣವನ್ನು ಬಿಡುಗಡೆ ಮಾಡಿಲ್ಲ; ಆದರೆ ದಿಲ್ಲಿ ಆಪ್ ಸರಕಾರ ತನ್ನ ಪಾಲಿನ ವಂತಿಗೆಯನ್ನು ನೀಡಿದೆ ಎಂದು ಕೇಜ್ರಿವಾಲ್ ಹೇಳಿದರು.
ಈಶಾನ್ಯ ದಿಲ್ಲಿಯ ಬವಾನಾ ಪಟ್ಟದಲ್ಲಿ ದಿಲ್ಲಿ ಸರಕಾರ ಮತ್ತು ದಿಲ್ಲಿ ಮುನಿಸಿಪಲ್ ಕಾರ್ಪೊರೇಶನ್ ಜಂಟಿಯಾಗಿ ನಡೆಸುತ್ತಿರುವ ಶ್ರೀ ಕೃಷ್ಣ ಗೋಶಾಲೆಗೆ ಕೇಜ್ರಿವಾಲ್ ಅವರು ತನ್ನ ಸರಕಾರದ ಅಭಿವೃದ್ಧಿ ಸಚಿವ ಗೋಪಾಲ್ ರಾಯ್ ಅವರ ಜತೆಗೆ ಭೇಟಿ ನೀಡಿದಾಗ ಈ ಮಾತುಗಳನ್ನು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ