ಗೋವನ್ನು ಪೂಜಿಸುವವರು ಹಿಂಸೆಗೆ ಇಳಿಯಲ್ಲ: ಭಾಗವತ್
Team Udayavani, Sep 19, 2017, 8:45 AM IST
ಜೈಪುರ್: ಗೋವುಗಳನ್ನು ಪೂಜಿಸುವವರು ಯಾವತ್ತೂ ಹಿಂಸಾಚಾರಕ್ಕೆ ಇಳಿಯುವುದಿಲ್ಲ. ಅವುಗಳ ಬಗ್ಗೆ ನಿಮಗೆಷ್ಟೇ ಕಾಳಜಿ ಇದ್ದರೂ, ನಿಮಗೆ ಹಿಂಸಾಚಾರ ನಡೆಸುವ ಹಕ್ಕಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ಭಾಗವತ್, ನಿಮ್ಮ ಭಾವನೆಗೆ ಎಷ್ಟೇ ನೋವಾದರೂ, ಹಿಂಸಾಚಾರಕ್ಕೆ ಇಳಿಯಬಾರದು ಎಂದು ಕರೆನೀಡಿದ್ದಾರೆ. ಇದೇ ವೇಳೆ, “ಚೀನಾ ವಸ್ತುಗಳನ್ನು ಬಳಸಬಹುದೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚೀನಾ ವಸ್ತುಗಳನ್ನು ಬಳಸುವುದರಲ್ಲಿ ತಪ್ಪೇನಿಲ್ಲ. “ಸ್ವದೇಶಿ ವಸ್ತುಗಳನ್ನು ಬಳಸು ವುದೆಂದರೆ ಸಣ್ಣ ಮತ್ತು ಗ್ರಾಮೀಣ ಕೈಗಾರಿಕೆಯಲ್ಲಿ ತಯಾ ರಾದ ಉತ್ಪನ್ನ ಬಳಸುವುದು ಎಂದರ್ಥ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!