ದಿಲ್ಲಿ-ತಿರುವನಂತಪುರ ಕೇರಳ ಎಕ್ಸ್ಪ್ರೆಸ್ ರೈಲು ಬೋಗಿಯಲ್ಲಿ ಬಿರುಕು
Team Udayavani, May 5, 2018, 6:00 PM IST
ಕೊಚ್ಚಿ : ತಿರುವನಂತಪುರಕ್ಕೆ ಹೋಗುತ್ತಿದ್ದ ಎಕ್ಸ್ಪ್ರೆಸ್ ರೈಲನ್ನು ಎರ್ನಾಕುಲಂ ಜಂಕ್ಷನ್ನಲ್ಲಿ ತಪಾಸಣೆ ಮಾಡಿದಾಗ ಅದರ ಎಸ್-4 ಬೋಗಿಯಲ್ಲಿ ಬಿರುಕು ಉಂಟಾಗಿರುವುದು ಪತ್ತೆಯಾಯಿತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸದಿಲ್ಲಿ – ತಿರುವನಂತಪುರ ಕೇರಳ ಎಕ್ಸ್ಪ್ರೆಸ್ ರೈಲಿನ ಎಸ್4 ಬೋಗಿಯಲ್ಲಿ ಬಿರುಕು ಪತ್ತೆಯಾದೊಡನೆಯೇ ಅದನ್ನು ರೈಲಿನಿಂದ ಪ್ರತ್ಯೇಕಿಸಲಾಯಿತು. ಅದರಲ್ಲಿನ ಪ್ರಯಾಣಿಕರ ತಿರುವನಂತಪುರ ಪ್ರಯಾಣಕ್ಕಾಗಿ ಬೇರೆ ಬೋಗಿಗಳಲ್ಲಿ ಅವಕಾಶ ಕಲ್ಪಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ